ಆ್ಯಪ್ನಗರ

ಸುರಕ್ಷಿತ ಸ್ಥಳಕ್ಕೆ ತೆರಳಲು ಸಚಿವರ ಮನವಿ

ನರಗುಂದ: ಭಾರಿ ಮಳೆಯಿಂದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿನವೀಲು ತೀರ್ಥದ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿಮಲಪ್ರಭಾ ನದಿಗೆ 18ಸಾವಿರ ಕ್ಯೂಸೆಕ್‌ ನೀರು ಹರಿಬಿಟ್ಟಿರುವ ಕಾರಣ ಮಲಪ್ರಭಾ ನದಿ ಪಾತ್ರದ ಗ್ರಾಮಸ್ಥರು ಗ್ರಾಮ ತೊರೆದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿಕೊಂಡಿದ್ದಾರೆ.

Vijaya Karnataka 21 Oct 2019, 5:00 am
ನರಗುಂದ: ಭಾರಿ ಮಳೆಯಿಂದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿನವೀಲು ತೀರ್ಥದ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿಮಲಪ್ರಭಾ ನದಿಗೆ 18ಸಾವಿರ ಕ್ಯೂಸೆಕ್‌ ನೀರು ಹರಿಬಿಟ್ಟಿರುವ ಕಾರಣ ಮಲಪ್ರಭಾ ನದಿ ಪಾತ್ರದ ಗ್ರಾಮಸ್ಥರು ಗ್ರಾಮ ತೊರೆದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿಕೊಂಡಿದ್ದಾರೆ.
Vijaya Karnataka Web ministers request to get to a safe place
ಸುರಕ್ಷಿತ ಸ್ಥಳಕ್ಕೆ ತೆರಳಲು ಸಚಿವರ ಮನವಿ


ಖಾನಾಪುರ, ಕಣಕುಂಬಿಯಲ್ಲಿಭಾರಿಮಳೆಯಾಗುತ್ತಿರುವ ಹಿನ್ನೆಲೆಯಲ್ಲಿಮಲಪ್ರಭಾ ಜಲಾಶಯಕ್ಕೆ ಒಳ ಹರಿವು ಹೆಚ್ಚಾದ ಕಾರಣ ಒಳಬರುವ ನೀರನ್ನು ಭಾನುವಾರ ಸಂಜೆ ಹೊರಬಿಡಲಾಗಿದೆ.ನದಿ ಪಾತ್ರದ ಗ್ರಾಮಸ್ಥರು ಊರು ತೊರೆಯುವಂತೆ ಮನವಿ ಮಾಡಿಕೊಂಡಿರುವ ಸಚಿವರು ಇನ್ನೂ ಮಳೆ ಹೆಚ್ಚಾಗುವ ಸಾಧ್ಯ ಇದ್ದು, ನದಿಗೆ ಹೆಚ್ಚಿನ ನೀರು ಹರಿದುಬರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಮತ್ತೆ ಪ್ರವಾಹ: ಜು.6 ಮತ್ತು ಆ.7ರಂದು ಮಲಪ್ರಭಾ ಮತ್ತು ಬೆಣ್ಣೆ ಹಳ್ಳದ ಪ್ರವಾಹದಿಂದ ತಾಲೂಕಿನ ಲಖಮಾಪುರ, ವಾಸನ, ಕೊಣ್ಣೂರು, ಹಳೆ ಬೂದಿಹಾಳ ಗ್ರಾಮಗಳು ಜಲಾವೃತಗೊಂಡು ಅಪಾರ ಹಾನಿ ಸಂಭವಿಸಿದ್ದು ಮತ್ತೆ ಇದೀಗ ಪ್ರವಾಹದ ಬೀತಿ ಸೃಷ್ಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ