ಆ್ಯಪ್ನಗರ

ನೂತನ ಶಾಲಾ ಕಟ್ಟಡ ಉದ್ಘಾಟನೆ

ಮುಳಗುಂದ :ಪಟ್ಟಣದ ಆರ್‌.ಎನ್‌.ದೇಶಪಾಂಡೆ ಕಾಲೇಜು ಎದುರು ನೂತನವಾಗಿ ನಿರ್ಮಿಸಿದ ರಾಷ್ಟ್ರೀಯ ಮಾದ್ಯಮಿಕ ಶಾಲಾ ಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಿಸಿದ ನೂತನ ಕಟ್ಟಡದ ಉದ್ಘಾಟನೆಯನ್ನು ಅ.1ರಂದು ಮಧ್ಯಾಹ್ನ 12 ಕ್ಕೆ ನಡೆಯಲಿದೆ.

Vijaya Karnataka 1 Oct 2019, 5:00 am
ಮುಳಗುಂದ :ಪಟ್ಟಣದ ಆರ್‌.ಎನ್‌.ದೇಶಪಾಂಡೆ ಕಾಲೇಜು ಎದುರು ನೂತನವಾಗಿ ನಿರ್ಮಿಸಿದ ರಾಷ್ಟ್ರೀಯ ಮಾದ್ಯಮಿಕ ಶಾಲಾ ಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಿಸಿದ ನೂತನ ಕಟ್ಟಡದ ಉದ್ಘಾಟನೆಯನ್ನು ಅ.1ರಂದು ಮಧ್ಯಾಹ್ನ 12 ಕ್ಕೆ ನಡೆಯಲಿದೆ.
Vijaya Karnataka Web opening of a new school building
ನೂತನ ಶಾಲಾ ಕಟ್ಟಡ ಉದ್ಘಾಟನೆ


ಮುಳಗುಂದ ಗವಿಮಠ ಹಾಗೂ ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳ ಸಾನಿಧ್ಯವಹಿಸುವರು. ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸುವರು. ಶಾಸಕ ಎಚ್‌.ಕೆ.ಪಾಟೀಲ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ, ಸಂಸದ ಶಿವಕುಮಾರ ಉದಾಸಿ, ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ,ಎಸ್‌.ವಿ.ಸಂಕನೂರ,ಪ್ರದೀಪ್‌ ಶೆಟ್ಟರ, ಜಿಪಂ ಉಪಾಧ್ಯಕ್ಷ ಶಕುಂತಲಾ ಮೂಲಿಮನಿ,ಶಿವಕುಮಾರ ನೀಲಗುಂದ, ತಾಪಂ ಅಧ್ಯಕ್ಷ ಎಸ್‌.ಎಸ್‌.ಪಾಟೀಲ,ಖಂಡು, ಸಿ.ಬಿ.ಬಡ್ನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಪಂ ಸಿಇಒ ಡಾ.ಆನಂದ.ಕೆ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಾಥ ಜೋಷಿ, ಡಿಡಿಪಿಐ ಎನ್‌.ಎಚ್‌.ನಾಗೂರ ಇತರರು ಭಾಗವಹಿಸುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ