ಆ್ಯಪ್ನಗರ

ಬ್ಯಾಂಕ್‌ ವ್ಯವಸ್ಥಾಪಕರ ವಿರುದ್ದ ಆಕ್ರೋಶ

ನರಗುಂದ: ಮೂರು ದಿನದಿಂದ ಬ್ಯಾಂಕಗಳಿಗೆ ರಜೆಯಿದ್ದರಿಂದ ಹಣದ ಅಡಚನೆಯಾದ ಸಂದರ್ಭದಲ್ಲಿತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿರುವ ಗ್ರಾಮೀಣ ಬ್ಯಾಂಕ್‌ ವ್ಯವಸ್ಥಾಪಕರು ಉಳಿತಾಯ ಖಾತೆಯಿಂದ ಹಣ ಪಾವತಿ ಮಾಡದ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತರಾಟೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

Vijaya Karnataka 2 Oct 2019, 4:55 pm
ನರಗುಂದ: ಮೂರು ದಿನದಿಂದ ಬ್ಯಾಂಕಗಳಿಗೆ ರಜೆಯಿದ್ದರಿಂದ ಹಣದ ಅಡಚನೆಯಾದ ಸಂದರ್ಭದಲ್ಲಿತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿರುವ ಗ್ರಾಮೀಣ ಬ್ಯಾಂಕ್‌ ವ್ಯವಸ್ಥಾಪಕರು ಉಳಿತಾಯ ಖಾತೆಯಿಂದ ಹಣ ಪಾವತಿ ಮಾಡದ ಕಾರಣ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ತರಾಟೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
Vijaya Karnataka Web outrage against bank managers
ಬ್ಯಾಂಕ್‌ ವ್ಯವಸ್ಥಾಪಕರ ವಿರುದ್ದ ಆಕ್ರೋಶ


ಹಬ್ಬದ ಹಿನ್ನೆಲೆಯಲ್ಲಿಬ್ಯಾಂಕ್‌ಗಳಿಗೆ ರಜೆ ಇರುವುದರಿಂದ ಗ್ರಾಮಸ್ಥರಿಗೆ ಹಣದ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿಬ್ಯಾಂಕ್‌ ವ್ಯವಸ್ಥಾಪಕರು ತಡವಾಗಿ ಕರ್ತವ್ಯಕ್ಕೆ ಬಂದಿದ್ದು ಅಲ್ಲದೆ ತಮ್ಮ ಉಳಿತಾಯ ಖಾತೆಯಿಂದ ಹಣ ಕೊಡುವಂತೆ ಕೇಳಿಕೊಂಡರು ಹಣವಿಲ್ಲಎಂದು ಹೇಳಿ ತಮ್ಮ ಚೇಂಬರ್‌ನಲ್ಲಿಹೋಗಿ ಕುಳಿತ ಘಟನೆಯಿಂದ ಆಕ್ರೋಶಗೊಂಡ ನೂರಾರು ಜನ ಬ್ಯಾಂಕ್‌ ಬಾಗಿಲು ಮುಚ್ಚಿ ಪ್ರತಿಭಟನೆಗೆ ಮುಂದಾದರು. ಕೂಡಲೆ ಮೇಲಾಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ