ಗದಗ : ವಿಕಾಸ ಎಂದರೆ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ ಇದು ವಿದ್ಯಾರ್ಥಿ ದೆಸೆಯಿಂದ ಆರಂಭವಾದರೆ ಉತ್ತಮವಾಗಿರುತ್ತದೆ ಎಂದು ಅಂತಾರಾಷ್ಟ್ರೀಯ ತರಬೇತುದಾರ ಪ್ರವೀಣ ಸಬ್ನೀಸ್ ಹೇಳಿದರು.
ನಗರದ ಜೇಸಿ ಪ್ರೌಢಶಾಲೆಯಲ್ಲಿ ಎರಡು ದಿನಗಳ ಕಾಲ 9 ನೇ ತರಗತಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಹಾಗೂ ಸಂವಹನ ಕೌಶಲ್ಯಗಳು ಎಂಬ ವಿಷಯ ಕುರಿತು ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ತರಬೇತಿಯಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಉಪಯೋಗ ಪಡೆದುಕೊಂಡರು.
ನಗರದ ಜೇಸಿ ಪ್ರೌಢಶಾಲೆಯಲ್ಲಿ ಎರಡು ದಿನಗಳ ಕಾಲ 9 ನೇ ತರಗತಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ಹಾಗೂ ಸಂವಹನ ಕೌಶಲ್ಯಗಳು ಎಂಬ ವಿಷಯ ಕುರಿತು ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ತರಬೇತಿಯಲ್ಲಿ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತರಬೇತಿಯ ಉಪಯೋಗ ಪಡೆದುಕೊಂಡರು.