ಆ್ಯಪ್ನಗರ

ಮದುವೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾಗೃತಿ

ರೋಣ : ಸ್ವಚ್ಛ ಭಾರತ ಅಭಿಯಾನದಡಿಯಲ್ಲಿಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಟು ಯೋಜನೆ ಜಾರಿ ತಂದಿದೆ, ಆದರೆ, ತಾಲೂಕಿನ ಅಬ್ಬಿಗೇರಿ ಗ್ರಾಪಂನಿಂದ ಪ್ಲಾಸ್ಟಿಕ್‌ ನಿಷೇಧ ಬಗ್ಗೆ ವಿನೂತನ ಪ್ರಯೋಗ ಮಾಡಿ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳಿಗೆ ಉಚಿತ ಬಟ್ಟೆ ಚೀಲ ವಿತರಿಸಲು ಮುಂದಾಗಿದೆ.

Vijaya Karnataka 9 Dec 2019, 5:00 am
ರೋಣ : ಸ್ವಚ್ಛ ಭಾರತ ಅಭಿಯಾನದಡಿಯಲ್ಲಿಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಟು ಯೋಜನೆ ಜಾರಿ ತಂದಿದೆ, ಆದರೆ, ತಾಲೂಕಿನ ಅಬ್ಬಿಗೇರಿ ಗ್ರಾಪಂನಿಂದ ಪ್ಲಾಸ್ಟಿಕ್‌ ನಿಷೇಧ ಬಗ್ಗೆ ವಿನೂತನ ಪ್ರಯೋಗ ಮಾಡಿ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳಿಗೆ ಉಚಿತ ಬಟ್ಟೆ ಚೀಲ ವಿತರಿಸಲು ಮುಂದಾಗಿದೆ.
Vijaya Karnataka Web 8 RON 1_25
ಕೋಡಿಕೊಪ್ಪದಲ್ಲಿಜರುಗಿದ ಮದುವೆ ಸಮಾರಂಭವೊಂದರಲ್ಲಿಗ್ರಾಪಂಯಿಂದ ಬಟ್ಟೆ ಚೀಲ ವಿತರಿಸುವ ಮೂಲಕ ಪ್ಲಾಸ್ಟಿಕ್‌ ನಿಷೇಧ ಜಾಗೃತಿ ಮೂಡಿಸಲಾಯಿತು.


ಅಬ್ಬಿಗೇರಿ ಗ್ರಾಪಂ ಸದಸ್ಯೆ ಶಾರದಾ ಹಡಪದ ಅವರ ಪುತ್ರನ ಮದುವೆ ಸಮಾರಂಭವು ಸಮೀಪದ ಕೋಡಿಕೊಪ್ಪದ ಹುಚ್ಚಿರೇಶ್ವರ ಕಲ್ಯಾಣ ಮಂಟಪದಲ್ಲಿಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಅಬ್ಬಿಗೇರಿ ಗ್ರಾಪಂ ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಸಮ್ಮುಖದಲ್ಲಿವರವಧುವರಿಗೆ ಕಾಣಿಕೆಯಾಗಿ ಬಟ್ಟೆ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್‌ ನಿಷೇಧ ಜಾಗೃತಿ ಮೂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ