ಆ್ಯಪ್ನಗರ

ಇಂದು ಪೂರ್ವಭಾವಿ ಸಭೆ

ಬೆಟಗೇರಿ ಉಸಗಿನಗಟ್ಟಿ ಓಣಿಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿಅ...

Vijaya Karnataka 20 Oct 2019, 5:00 am
ಗದಗ: ಬೆಟಗೇರಿ ಉಸಗಿನಗಟ್ಟಿ ಓಣಿಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿಅ.20 ರಂದು ಸಂಜೆ 6ಕ್ಕೆ ಕಿತ್ತೂರ ಚನ್ನಮ್ಮ ವಿಜಯೋತ್ಸವ ಅಂಗವಾಗಿ ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಂಘದಿಂದ ಪೂರ್ವ ಭಾವಿ ಸಭೆ ಕರೆಯಲಾಗಿದೆ.
Vijaya Karnataka Web preliminary meeting today
ಇಂದು ಪೂರ್ವಭಾವಿ ಸಭೆ


ಕಿತ್ತೂರ ಚನ್ನಮ್ಮ ವಿಜಯೋತ್ಸವ ಸಮಿತಿ ಅಧ್ಯಕ್ಷ ಅಜ್ಜನಗೌಡ್ರ ಹಿರೇಮನಿ ಪಾಟೀಲ ಅಧ್ಯಕ್ಷತೆ ವಹಿಸುವರು. ಬೇಟಗೇರಿಯ 1 ರಿಂದ 10 ವಾರ್ಡ್‌ಗಳ ಹಾಗೂ ನರಸಾಪುರ ಗ್ರಾಮ ಘಟಕದ ಪಂಚಮಸಾಲಿ ಸಮಾಜದ ಎಲ್ಲಹಿರಿಯರು, ಯುವಕರು, ಮಹಿಳೆಯರು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆ ನೀಡಬೇಕೆಂದು ಸಂಘದ ಕಾರ್ಯದರ್ಶಿ ಶಂಕರಗೌಡ ಪಾಟೀಲ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ