ಆ್ಯಪ್ನಗರ

ವಿಜೇತರಿಗೆ ಬಹುಮಾನ ವಿತರಣೆ

ಗದಗ : ನಗರದ ರೋಟರಿ ಸೆಂಟ್ರಲ್‌ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.

Vijaya Karnataka 6 Jan 2019, 5:00 am
ಗದಗ : ನಗರದ ರೋಟರಿ ಸೆಂಟ್ರಲ್‌ ಪೂರ್ವ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕ್ರೀಡಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು.
Vijaya Karnataka Web prize distribution for winners
ವಿಜೇತರಿಗೆ ಬಹುಮಾನ ವಿತರಣೆ


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಣ ಶಿಕ್ಷಕಿ ವಿಜಯಲಕ್ಷ್ಮೇ ಅಣ್ಣೀಗೇರಿ, ರೋಟರಿ ಗದಗ ಸೆಂಟ್ರಲ್‌ ಅಧ್ಯಕ್ಷ ಮಂಜುನಾಥ ಬೇಲೇರಿ, ಕಾರ್ಯದರ್ಶಿ ದಶರಥ ಕೊಳ್ಳಿ, ಸದಸ್ಯ ವಿರುಪಣ್ಣ ಬಳ್ಳೊಳ್ಳಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕ್ರೀಡಾ ಸ್ಪರ್ಧೆಯ ವಿಜೇತರಾದ ನರ್ಸರಿಯಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಶಾಲಾ ಆಡಳಿತಾಧಿಕಾರಿ ಅನಿಲ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಕವನಾ ಕೊಣ್ಣೂರ ಪ್ರಾರ್ಥಿಸಿದರು. ದೇವರಾಜ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಸುಜಾತಾ ಡಿ.ಕೆ. ಪರಿಚಯಿಸಿದರು. ಅತಿಕ ಅಹಮದ ಚಳ್ಳಮರದ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ