ಆ್ಯಪ್ನಗರ

ಮದ್ಯ ಮಾರಾಟ ನಿಷೇಧ

ಗದಗ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ಸಲುವಾಗಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಫೆ.19ರಂದು ಬೆಳಗ್ಗೆ 6ರಿಂದ 20ರವರೆಗೆ ಗದಗ-ಬೆಟಗೇರಿ ಅವಳಿ ನಗರ ವ್ಯಾಪ್ತಿಯಲ್ಲಿಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಲಾಗಿದೆ ಎಂದು ಜಿಲಾಧಿಕಾರಿ ಆದೇಶಿಸಿದ್ದಾರೆ.

Vijaya Karnataka 19 Feb 2020, 5:00 am
ಗದಗ: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವ ಸಲುವಾಗಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಫೆ.19ರಂದು ಬೆಳಗ್ಗೆ 6ರಿಂದ 20ರವರೆಗೆ ಗದಗ-ಬೆಟಗೇರಿ ಅವಳಿ ನಗರ ವ್ಯಾಪ್ತಿಯಲ್ಲಿಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಲಾಗಿದೆ ಎಂದು ಜಿಲಾಧಿಕಾರಿ ಆದೇಶಿಸಿದ್ದಾರೆ.
Vijaya Karnataka Web prohibition of selling alcohol
ಮದ್ಯ ಮಾರಾಟ ನಿಷೇಧ


ಅಧಿಸೂಚಿತ ವ್ಯಾಪ್ತಿ ಮತ್ತು ಅವಧಿಯಲ್ಲಿಎಲ್ಲಮದ್ಯದ ಅಂಗಡಿಗಳನ್ನು ಮುಚ್ಚತಕ್ಕದ್ದು. ಸಾರ್ವಜನಿಕರು ಶಾಂತತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಅಬಕಾರಿ ಉಪ ಆಯುಕ್ತರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆದೇಶದಲ್ಲಿತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ