ರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ
ಗಜೇಂದ್ರಗಡ : ರಾಜ್ಯದಲ್ಲಿ ಸಂಭವಿಸಿರುವ ಅತಿವೃಷ್ಟಿ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ರಾಜ್ಯಕ್ಕೆ 1 ಸಾವಿರ ಕೋಟಿ ರೂ.ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಿಪಿಐ(ಎಂ) ಪಕ್ಷ ದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
Vijaya Karnataka 11 Aug 2019, 5:00 am
ಗಜೇಂದ್ರಗಡ : ರಾಜ್ಯದಲ್ಲಿ ಸಂಭವಿಸಿರುವ ಅತಿವೃಷ್ಟಿ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ರಾಜ್ಯಕ್ಕೆ 1 ಸಾವಿರ ಕೋಟಿ ರೂ.ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಿಪಿಐ(ಎಂ) ಪಕ್ಷ ದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಕೆ.ಕೆ.ವೃತ್ತದಲ್ಲಿ ಭಹಿರಂಗ ಸಭೆಯಲ್ಲಿ ಎಂ.ಎಸ್.ಹಡಪದ ಮಾತನಾಡಿ, ರಾಜ್ಯದಿಂದ ಆಯ್ಕೆ ಮಡಿರುವ 25 ಸಂಸದರು ನೆರೆ ಪೀಡಿತ ಪ್ರದೇಶಗಳ ಬಗ್ಗೆ ವರದಿ ನೀಡದಿರುವುದು ನಾಚೀಕೆಗಡು. ಕೇಂದ್ರ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಪ್ರಧಾನಿ ಮೋದಿಯವರು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ತಕ್ಷ ಣವೇ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಮಿತಿ ಸದಸ್ಯ ಬಾಲು ರಾಠೋಡ, ಮಾರುತಿ ಚಿಟಗಿ, ಪೀರು ರಾಠೋಡ ಮಾತನಾಡಿದರು. ಸಿಪಿಐಎಂ ಪಕ್ಷ ದ ಕಾರ್ಯದರ್ಶಿ ಮೈಫಯಾಜ್ ತೋಟದ್, ಚೆನ್ನಪ್ಪ, ಎಂ.ಬಿ.ಸೋಂಪೂರ, ಅಲ್ಲಾಭಕ್ಷಿ ಮುಚ್ಚಾಲಿ, ಚಂದ್ರ ರಾಠೋಡ್, ಭೀಮಸಿ ಕಲಾಲ, ಚಾಮಣ್ಣಾ ಬುಟ್ಟಾ, ರಜಾಕ್ ಗೋಡೆಕಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಕೆ.ಕೆ.ವೃತ್ತದಲ್ಲಿ ಭಹಿರಂಗ ಸಭೆಯಲ್ಲಿ ಎಂ.ಎಸ್.ಹಡಪದ ಮಾತನಾಡಿ, ರಾಜ್ಯದಿಂದ ಆಯ್ಕೆ ಮಡಿರುವ 25 ಸಂಸದರು ನೆರೆ ಪೀಡಿತ ಪ್ರದೇಶಗಳ ಬಗ್ಗೆ ವರದಿ ನೀಡದಿರುವುದು ನಾಚೀಕೆಗಡು. ಕೇಂದ್ರ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಪ್ರಧಾನಿ ಮೋದಿಯವರು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ತಕ್ಷ ಣವೇ ರಾಜ್ಯಕ್ಕೆ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಮಿತಿ ಸದಸ್ಯ ಬಾಲು ರಾಠೋಡ, ಮಾರುತಿ ಚಿಟಗಿ, ಪೀರು ರಾಠೋಡ ಮಾತನಾಡಿದರು. ಸಿಪಿಐಎಂ ಪಕ್ಷ ದ ಕಾರ್ಯದರ್ಶಿ ಮೈಫಯಾಜ್ ತೋಟದ್, ಚೆನ್ನಪ್ಪ, ಎಂ.ಬಿ.ಸೋಂಪೂರ, ಅಲ್ಲಾಭಕ್ಷಿ ಮುಚ್ಚಾಲಿ, ಚಂದ್ರ ರಾಠೋಡ್, ಭೀಮಸಿ ಕಲಾಲ, ಚಾಮಣ್ಣಾ ಬುಟ್ಟಾ, ರಜಾಕ್ ಗೋಡೆಕಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.