ಆ್ಯಪ್ನಗರ

ಸಿಎಎ ವಿರೋಧಿಸಿ ನಾಳೆ ಪ್ರತಿಭಟನೆ

ಗದಗ: ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯಿದೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜ. 24ರಂದು ರಾಜ್ಯದ ಎಲ್ಲಜಿಲ್ಲಾಕೇಂದ್ರಗಳಲ್ಲಿಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದು, ಅದರಂತೆ ಗದಗನಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಡಿಎಸ್‌ಎಸ್‌ ಜಿಲ್ಲಾಪ್ರಧಾನ ಸಂಚಾಲಕ ಬಾಲರಾಜ ಅರಬರ ತಿಳಿಸಿದ್ದಾರೆ.

Vijaya Karnataka 23 Jan 2020, 5:00 am
ಗದಗ: ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯಿದೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಜ. 24ರಂದು ರಾಜ್ಯದ ಎಲ್ಲಜಿಲ್ಲಾಕೇಂದ್ರಗಳಲ್ಲಿಪ್ರತಿಭಟನೆ ನಡೆಸಲು ಕರೆ ಕೊಟ್ಟಿದ್ದು, ಅದರಂತೆ ಗದಗನಲ್ಲಿಯೂ ಪ್ರತಿಭಟನೆ ನಡೆಸಲಾಗುವುದು ಎಂದು ಡಿಎಸ್‌ಎಸ್‌ ಜಿಲ್ಲಾಪ್ರಧಾನ ಸಂಚಾಲಕ ಬಾಲರಾಜ ಅರಬರ ತಿಳಿಸಿದ್ದಾರೆ.
Vijaya Karnataka Web protests tomorrow against caa
ಸಿಎಎ ವಿರೋಧಿಸಿ ನಾಳೆ ಪ್ರತಿಭಟನೆ


ಈ ಕುರಿತು ಪ್ರಕಟಣೆ ನೀಡಿರುವ ಅವರು, ಜ. 24ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿದಸಂಸ ಜಿಲ್ಲಾಸಮಿತಿ ಪದಾಧಿಕಾರಿಗಳು, ಸದಸ್ಯರು, ತಾಲೂಕು ಸಂಘಟನೆಗಳ ಪದಾಧಿಕಾರಿಗಳು ಸದಸ್ಯರು ಭಾಗವಹಿಸಬೇಕು ಎಂದು ಬಾಲರಾಜ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ