ಆ್ಯಪ್ನಗರ

ಪುಟ್ಟರಾಜ ಗವಾಯಿಗಳ ಪುಣ್ಯತಿಥಿ

ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿಯಲ್ಲಿ ಶ್ರೀನವಚೇತನ ಯುವಕ ಮಂಡಳದ ಆಶ್ರಯದಲ್ಲಿಸತತ 15 ನೇ ವರ್ಷದ ಗಣೇಶೋತ್ಸವ ಅಂಗವಾಗಿ ಗಾನಯೋಗಿ ಪಂ.ಪುಟ್ಟರಾಜ ಗವಾಯಿಗಳ ಪುಣ್ಯತಿಥಿ ಆಚರಿಸಲಾಯಿತು.

Vijaya Karnataka 11 Sep 2019, 5:00 am
ಲಕ್ಷ್ಮೇಶ್ವರ: ತಾಲೂಕಿನ ಸೂರಣಗಿಯಲ್ಲಿ ಶ್ರೀನವಚೇತನ ಯುವಕ ಮಂಡಳದ ಆಶ್ರಯದಲ್ಲಿಸತತ 15 ನೇ ವರ್ಷದ ಗಣೇಶೋತ್ಸವ ಅಂಗವಾಗಿ ಗಾನಯೋಗಿ ಪಂ.ಪುಟ್ಟರಾಜ ಗವಾಯಿಗಳ ಪುಣ್ಯತಿಥಿ ಆಚರಿಸಲಾಯಿತು.
Vijaya Karnataka Web punnyathiti to the puttaraja gawais
ಪುಟ್ಟರಾಜ ಗವಾಯಿಗಳ ಪುಣ್ಯತಿಥಿ


ಗದಗ ಪಂ.ಪುಟ್ಟರಾಜ ಗವಾಯಿಗಳ ಮಠದ ಶ್ರೀ ಕಲ್ಲಯ್ಯನವರ ಮತ್ತು ಹೂವಿನ ಶಿಗ್ಲಿವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳ ತುಲಾಭಾರ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿಗ್ರಾಪಂ ಅಧ್ಯಕ್ಷ ಶಶಿಕಾಂತ ದಾಸರ ಹಾಗೂ ಸದಸ್ಯರು ಸೇರಿದಂತೆ ಶ್ರೀನವಚೇತನ ಯುವಕ ಮಂಡಳದ ಸದಸ್ಯರು ಇತರರು ಪಾಲ್ಗೊಳಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ