ಆ್ಯಪ್ನಗರ

ಶಿಕ್ಷಕರಿಗೆ ಬಡ್ತಿ ನೀಡಲು ಆಗ್ರಹಿಸಿ ಮನವಿ

ಲಕ್ಷ್ಮೇಶ್ವರ: 6 ರಿಂದ 8 ನೇ ತರಗತಿ ಬೋಧನಾ ಪ್ರಕ್ರಿಯೆ ಬಹಿಷ್ಕಾರ ಕುರಿತು ಹಾಗೂ ಪ್ರಸ್ತುತ ಸೇವಾನಿರತ ಪದವೀಧರ ಶಿಕ್ಷ ಕರಿಗೆ ಬಡ್ತಿ ನೀಡುವ ಮೂಲಕ ಅವರನ್ನು ಪ್ರಾಥಮಿಕ ಪದವೀಧರ ಶಿಕ್ಷ ಕರನ್ನಾಗಿ ವಿಲೀನಗೊಳಿಸುವುದ ಸೇರಿದಂತೆ ಮುಂತಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಲಕ್ಷ್ಮೇಶ್ವರ ತಾಲೂಕ ಘಟಕದ ವತಿಯಿಂದ ಕ್ಷೇತ್ರ ಶಿಕ್ಷ ಣಾಧಿಕಾರಿ ವಿ.ವಿ.ಸಾಲಿಮಠ ಅವರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 28 Jun 2019, 5:00 am
ಲಕ್ಷ್ಮೇಶ್ವರ: 6 ರಿಂದ 8 ನೇ ತರಗತಿ ಬೋಧನಾ ಪ್ರಕ್ರಿಯೆ ಬಹಿಷ್ಕಾರ ಕುರಿತು ಹಾಗೂ ಪ್ರಸ್ತುತ ಸೇವಾನಿರತ ಪದವೀಧರ ಶಿಕ್ಷ ಕರಿಗೆ ಬಡ್ತಿ ನೀಡುವ ಮೂಲಕ ಅವರನ್ನು ಪ್ರಾಥಮಿಕ ಪದವೀಧರ ಶಿಕ್ಷ ಕರನ್ನಾಗಿ ವಿಲೀನಗೊಳಿಸುವುದ ಸೇರಿದಂತೆ ಮುಂತಾದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಲಕ್ಷ್ಮೇಶ್ವರ ತಾಲೂಕ ಘಟಕದ ವತಿಯಿಂದ ಕ್ಷೇತ್ರ ಶಿಕ್ಷ ಣಾಧಿಕಾರಿ ವಿ.ವಿ.ಸಾಲಿಮಠ ಅವರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web request for promotion of teachers
ಶಿಕ್ಷಕರಿಗೆ ಬಡ್ತಿ ನೀಡಲು ಆಗ್ರಹಿಸಿ ಮನವಿ


ಶಿಕ್ಷ ಕರಾಗಿ ಸೇವೆ ಸಲ್ಲಿಸುತ್ತಿರುವ ನಾವು ಪದವೀಧರಾಗಿದ್ದೇವೆ. ಆದರೆ ನಮಗೆ ಬಡ್ತಿ ನೀಡುವ ಬದಲು ಹಿಂಬಡ್ತಿ ನೀಡಿ ಅನ್ಯಾಯ ಮಾಡಲಾಗುತ್ತಿದೆ. ಪದವೀಧರರಾಗಿರುವ ಶಿಕ್ಷ ಕರಿಗೆ ಬಡ್ತಿ ನೀಡಬೇಕು ಹಾಗೂ ಲಕ್ಷ್ಮೇಶ್ವರದಲ್ಲಿ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಾರ್ಯಾಲಯ ಆರಂಭಿಸಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್‌ ಉಪ್ಪಿನ, ತಾಲೂಕು ಘಟಕದ ಅಧ್ಯಕ್ಷ ಎನ್‌.ಡಿ.ಆತಡಕರ, ಪದವೀಧರ ಶಿಕ್ಷ ಕರ ಸಂಘದ ಅಧ್ಯಕ್ಷ ಎಂ.ಡಿ.ವಾರದ, ಬಿ.ಎಸ್‌.ಹರ್ಲಾಪೂರ, ಜೆ.ಎಸ್‌.ಜಾವೂರ್‌ ಸೇರಿದಂತೆ ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ