ಆ್ಯಪ್ನಗರ

ಕಬಡ್ಡಿಯಲ್ಲಿ ಜಿಲ್ಲಾಮಟ್ಟಕ್ಕೆ ಅಯ್ಕೆ

ಕೊಣ್ಣೂರ: ಸಮೀಪದ ರಡ್ಡೇರನಾಗನೂರಿನ ಗ್ರಾಪಂ ವ್ಯಾಪ್ತಿಯ ಖಾನಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Vijaya Karnataka 16 Sep 2019, 5:00 am
ಕೊಣ್ಣೂರ: ಸಮೀಪದ ರಡ್ಡೇರನಾಗನೂರಿನ ಗ್ರಾಪಂ ವ್ಯಾಪ್ತಿಯ ಖಾನಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Vijaya Karnataka Web selection to district level in kabaddi
ಕಬಡ್ಡಿಯಲ್ಲಿ ಜಿಲ್ಲಾಮಟ್ಟಕ್ಕೆ ಅಯ್ಕೆ


ನರಗುಂದದಲ್ಲಿನಡೆದ ತಾಲೂಕು ಮಟ್ಟದ ಕಬಡ್ಡಿ ಕ್ರೀಡೆಯಲ್ಲಿಭಾಗವಹಿಸಿದ್ದ ಈ ತಂಡ ತಾಲೂಕು ಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಯಿತು. ಈ ವಿದ್ಯಾರ್ಥಿಗಳಿಗೆ ರಡ್ಡೇರನಾಗನೂರ ಗ್ರಾಪಂನ ಅಧ್ಯೆಕ್ಷೆ ಪ್ರೇಮಾ ತಿಮ್ಮನಗೌಡ್ರ, ಜಿಲ್ಲಾಮಟ್ಟದ ಕ್ರೀಡೆಯಲ್ಲಿಉತ್ತಮ ರೀತಿಯ ಪ್ರದರ್ಶನ ತೋರಿ ಜಯಶಾಲಿಗಳಾಗಲಿ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ