ಆ್ಯಪ್ನಗರ

ರತ್ನಕ್ಕ ಪಾಟೀಲಗೆ ಸೇವಾ ರತ್ನ ಪ್ರಶಸ್ತಿ

ಗದಗ: ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದಲ್ಲಿಶನಿವಾರ ನಡೆದ ಡಾ. ಶಿವಬಸವ ಮಹಾಸ್ವಾಮಿಗಳವರ 130ನೇ ಜಯಂತಿ ಮಹೋತ್ಸವ ಸಮಾರಂಭದಲ್ಲಿಗದಗ ನಗರದ ರತ್ನಕ್ಕ ಪಾಟೀಲ ಅವರಿಗೆ ಸೇವಾರತ್ನ ಪ್ರಶಸ್ತಿಯನ್ನು ಡಾ. ತೋಂಟದ ಸಿದ್ಧರಾಮ ಶ್ರೀಗಳು ಪ್ರದಾನ ಮಾಡಿದರು. ಶಿವಾನಂದ

Vijaya Karnataka 15 Dec 2019, 5:00 am
ಗದಗ: ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದಲ್ಲಿಶನಿವಾರ ನಡೆದ ಡಾ. ಶಿವಬಸವ ಮಹಾಸ್ವಾಮಿಗಳವರ 130ನೇ ಜಯಂತಿ ಮಹೋತ್ಸವ ಸಮಾರಂಭದಲ್ಲಿಗದಗ ನಗರದ ರತ್ನಕ್ಕ ಪಾಟೀಲ ಅವರಿಗೆ ಸೇವಾರತ್ನ ಪ್ರಶಸ್ತಿಯನ್ನು ಡಾ. ತೋಂಟದ ಸಿದ್ಧರಾಮ ಶ್ರೀಗಳು ಪ್ರದಾನ ಮಾಡಿದರು. ಶಿವಾನಂದ ಮಹಾಸ್ವಾಮಿಗಳು ಹಂದಿಗುಂದ, ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಇತರರು ಉಪಸ್ಥಿತರಿದ್ದರು.
Vijaya Karnataka Web seva ratna award for ratnakka patil
ರತ್ನಕ್ಕ ಪಾಟೀಲಗೆ ಸೇವಾ ರತ್ನ ಪ್ರಶಸ್ತಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ