ಆ್ಯಪ್ನಗರ

ಅಡವೀಂದ್ರ ಮಠದಲ್ಲಿ ಶಿವಾನುಭವಗೋಷ್ಠಿ

ಗದಗ: ನಗರದ ಅಡವೀಂದ್ರಸ್ವಾಮಿ ಮಠದಲ್ಲಿನ. 5 ರಂದು ಬೆಳಗ್ಗೆ 11 ಕ್ಕೆ 289ನೇ ಮಾಸಿಕ ಶಿವಾನುಭವಗೋಷ್ಠಿ, ಕರ್ನಾಟಕ ರಾಜ್ಯೋತ್ಸವ ಹಾಗೂ ಜಾತ್ರಾ ಮಹೋತ್ಸವ ಅಭಿನಂದನಾ ಸಮಾರಂಭ ನಡೆಯಲಿದೆ.

Vijaya Karnataka 4 Nov 2019, 5:00 am
ಗದಗ: ನಗರದ ಅಡವೀಂದ್ರಸ್ವಾಮಿ ಮಠದಲ್ಲಿನ. 5 ರಂದು ಬೆಳಗ್ಗೆ 11 ಕ್ಕೆ 289ನೇ ಮಾಸಿಕ ಶಿವಾನುಭವಗೋಷ್ಠಿ, ಕರ್ನಾಟಕ ರಾಜ್ಯೋತ್ಸವ ಹಾಗೂ ಜಾತ್ರಾ ಮಹೋತ್ಸವ ಅಭಿನಂದನಾ ಸಮಾರಂಭ ನಡೆಯಲಿದೆ.
Vijaya Karnataka Web shivanubhavasam at advendra math
ಅಡವೀಂದ್ರ ಮಠದಲ್ಲಿ ಶಿವಾನುಭವಗೋಷ್ಠಿ


ಮಲ್ಲಸಮುದ್ರಗಿರಿಯ ಓಂಕಾರೇಶ್ವರ ಮಠದ ಶ್ರೀ ಫಕ್ಕಿರೇಶ್ವರ ಸ್ವಾಮಿಗಳು ಹಿರೇಮಠ ಸಾನ್ನಿಧ್ಯ ವಹಿಸುವರು. ಮಠದ ಧರ್ಮದರ್ಶಿ ಮಹೇಶ್ವರ ಸ್ವಾಮಿಗಳು ಹೊಸಳ್ಳಿಮಠ ಸಮ್ಮುಖವಹಿಸುವರು. ಶಿವಾನುಭವ ಸಮಿತಿ ಅಧ್ಯಕ್ಷ ಐ.ಕೆ.ಬಲೂಚಗಿ ಅಧ್ಯಕ್ಷತೆವಹಿಸುವರು.

ಮುಖ್ಯ ಅತಿಥಿಗಳಾಗಿ ಬಸವರಾಜ ಶಾಬಾದಿಮಠ, ನಿವೃತ್ತ ಎಂಜಿನಿಯರ್‌ ಎಂ.ಬಸಪ್ಪ, ಫಕ್ಕಿರೇಶ್ವರ ಶಾಸ್ತ್ರೀಗಳು ಹಿರೇಮಠ ಆಗಮಿಸುವರು. ಪ್ರಾ. ಎಂ.ಸಿ.ಕಟ್ಟಿಮನಿ ಉಪನ್ಯಾಸ ನೀಡುವರು. ಜಾತ್ರಾ ಸಮಿತಿ ಅಧ್ಯಕ್ಷ ಎಲ್‌.ಎಸ್‌. ನೀಲಗುಂದ, ಮಹಿಳಾ ಸಮಿತಿ ಅಧ್ಯಕ್ಷೆ ಮಂಗಲಾ ಯಾನಮಶೆಟ್ಟಿ ಉಪಸ್ಥಿತರಿರುವರು.

ಜಾತ್ರಾ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗೀತಾ ಹೂಗಾರ, ಕೋಶಾಧ್ಯಕ್ಷೆ ಲಲಿತಾ ಹಿರೇಮಠ ವರದಿ ಪ್ರಸ್ತುತಪಡಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ