ಗದಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಣ್ಣಿಗೇರಿ ತಾಲೂಕು ಘಟಕವು ಗದುಗಿನ ಹಿರಿಯ ಗಾಯಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವೀರೇಶ ಕಿತ್ತೂರ ಅವರಿಗೆ ಶರಣ ಶ್ರೀ ಪ್ರಶಸ್ತಿ ಪ್ರಕಟಿಸಿದೆ. ಅಡ್ನೂರ-ರಾಜೂರ-ಗದಗ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ 75ನೇ ವರ್ಷದ ವರ್ಧಂತಿ ಮಹೋತ್ಸವ, 50ನೇ ವರ್ಷದ ಪಟ್ಟಾಧಿಕಾರ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.20 ರಂದು ಸಂಜೆ 4.30ಕ್ಕೆ ಕಿತ್ತೂರ ಗ್ರಾಮದ ಸಮುದಾಯ ಭವನದಲ್ಲಿನಡೆಯಲಿರುವ ಸಮಾರಂಭದಲ್ಲಿಪ್ರಶಸ್ತಿ ಪ್ರದಾನ ನಡೆಯಲಿದೆ. ಬಳಗಾನೂರಿನ ಶಿವಶಾಂತವೀರ ಶರಣರು, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಮಣಕವಾಡದ ಮೃತ್ಯುಂಜಯ ಸ್ವಾಮೀಜಿ, ತುಪ್ಪದಕುರಹಟ್ಟಿ ಭೂಸನೂರ ಹಿರೇಮಠದ ವಾಗೀಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಪರಿಷತ್ತು ಪ್ರಕಟಣೆ ತಿಳಿಸಿದೆ.
ಕಿತ್ತೂರಗೆ ಶರಣ ಶ್ರೀ ಪ್ರಶಸ್ತಿ
ಗದಗ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಣ್ಣಿಗೇರಿ ತಾಲೂಕು ಘಟಕವು ಗದುಗಿನ ಹಿರಿಯ ಗಾಯಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವೀರೇಶ ಕಿತ್ತೂರ ಅವರಿಗೆ ಶರಣ ಶ್ರೀ ಪ್ರಶಸ್ತಿ ಪ್ರಕಟಿಸಿದೆ. ಅಡ್ನೂರ-ರಾಜೂರ-ಗದಗ ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳ 75ನೇ ವರ್ಷದ ವರ್ಧಂತಿ
Vijaya Karnataka 18 Jan 2020, 5:00 am