ಆ್ಯಪ್ನಗರ

ಸಿಂಗಟಾಲೂರು ವೀರಭದ್ರೇಶ್ವರ ಕಾರ್ತಿಕೋತ್ಸವ

ಮುಂಡರಗಿ : ತಾಲೂಕಿನ ಸುಕ್ಷೇತ್ರ ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಡಿ.3 ರಂದು ಜರುಗಲಿದೆ ಎಂದು ದೇವಸ್ಥಾನ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ತಿಳಿಸಿದ್ದಾರೆ.

Vijaya Karnataka 2 Dec 2018, 5:00 am
ಮುಂಡರಗಿ : ತಾಲೂಕಿನ ಸುಕ್ಷೇತ್ರ ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದ ಕಾರ್ತಿಕೋತ್ಸವ ಡಿ.3 ರಂದು ಜರುಗಲಿದೆ ಎಂದು ದೇವಸ್ಥಾನ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ತಿಳಿಸಿದ್ದಾರೆ.
Vijaya Karnataka Web singalallur veerabhadreshwar karthikotsava
ಸಿಂಗಟಾಲೂರು ವೀರಭದ್ರೇಶ್ವರ ಕಾರ್ತಿಕೋತ್ಸವ


ಈ ಕುರಿತು ಪ್ರಕಟನೆ ನೀಡಿರುವ ಅವರು,

ಈ ಹಿಂದೆ ದೇವಸ್ಥಾನದ ಭಕ್ತರ ಸಹಾಯ ಸಹಕಾರದಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನವನ್ನು ಪುನರ್‌ ನಿರ್ಮಾಣಗೊಳಿಸಿ ಉದ್ಘಾಟನೆ ಗೊಳಿಸಿದ್ದು, ಇದೀಗ ಇಲ್ಲಿನ ಕಾಳಿಕಾದೇವಿಯ ದೇವಸ್ಥಾನ ಪುನರ್‌ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಈಗಾಗಲೇ ಕಾಮಗಾರಿ ಪ್ರಾರಂಭವಾಗಿ ಭರದಿಂದ ಸಾಗುತ್ತಿದೆ. ಕಾಮಗಾರಿಗೆ 1 ಕೋಟಿ ರೂ.ವೆಚ್ಚ ಮಾಡಲಾಗಿದ್ದು, ಭಕ್ತರು ತನು, ಮನ,ಧನದಿಂದ ಸಹಾಯ ಮತ್ತು ಸಹಕಾರ ಮಾಡಬೇಕೆಂದು ಸಿಂಗಟಾಲೂರು ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್‌ ಕಮೀಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಹಾಗೂ ಸರ್ವ ಪದಾಧಿಕಾರಿಗಳು ಪ್ರಕಟನೆ ಮೂಲಕ ವಿನಂತಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ