ಆ್ಯಪ್ನಗರ

ರಾಜ್ಯ ಮಟ್ಟಕ್ಕೆ ವಿಶೇಷಚೇತನರ ಆಯ್ಕೆ

ಮುಂಡರಗಿ : ಗದಗ ಕೆ.ಎಚ್‌. ಪಾಟೀಲ ಕ್ರೀಡಾಂಗಣದಲ್ಲಿ ಇತ್ತೀಚೆನಗೆ ನಡೆದ ವಿಶೇಷಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಒಟ್ಟು 13 ಕ್ರೀಡೆಗಳಲ್ಲಿ ಮುಂಡರಗಿ ತಾಲೂಕಿನ ವಿಶೇಷ ಚೇತನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Vijaya Karnataka 26 Dec 2018, 5:00 am
ಮುಂಡರಗಿ : ಗದಗ ಕೆ.ಎಚ್‌. ಪಾಟೀಲ ಕ್ರೀಡಾಂಗಣದಲ್ಲಿ ಇತ್ತೀಚೆನಗೆ ನಡೆದ ವಿಶೇಷಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಒಟ್ಟು 13 ಕ್ರೀಡೆಗಳಲ್ಲಿ ಮುಂಡರಗಿ ತಾಲೂಕಿನ ವಿಶೇಷ ಚೇತನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Vijaya Karnataka Web special status for state level
ರಾಜ್ಯ ಮಟ್ಟಕ್ಕೆ ವಿಶೇಷಚೇತನರ ಆಯ್ಕೆ


2019ರ ಜ.5 ರಂದು ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೂಕಿನ ವಿಶೇಷಚೇತನ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಕೆಲವು ವಿಶೇಷಚೇತನ ವಿದ್ಯಾರ್ಥಿಗಳು ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನೂ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾದ್ಯಾಯರಿಗೆ, ಪಾಲಕರಿಗೆ ಕ್ಷೇತ್ರ ಶಿಕ್ಷ ಣಾಧಿಕಾರಿ ಎಸ್‌.ಎನ್‌. ಹಳ್ಳಿಗುಡಿ, ಬಿ.ಆರ್‌.ಸಿ. ಸಮನ್ವಯಾಧಿಕಾರಿ ಜಿ. ಎಸ್‌. ಅಣ್ಣಿಗೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ಎಲ್ಲ ಸಮನ್ವಯ ಶಿಕ್ಷ ಣ ಸಂಪನ್ಮೂಲ ಶಿಕ್ಷ ಕರು ಅಭಿನಂದಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ