ಆ್ಯಪ್ನಗರ

ರೇಷ್ಮೆ ನೂಲು ಬಿಚ್ಚಾಣಿಕೆ ಘಟಕ ಆರಂಭ

ಗದಗ: ಶಿರಹಟ್ಟಿ ಮಾರುಕಟ್ಟೆ ವ್ಯಾಪ್ತಿಯಲ್ಲಿನ ಶಿರಹಟ್ಟಿ ಮತ್ತು ಬನ್ನಿಕೊಪ್ಪ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಗಳಲ್ಲಿರೇಷ್ಮೆ ಗೂಡು ಖರೀದಿಸುವ ರೀಲರ್ಸ್ಗಳಿಗೆ ಖರೀದಿಸಿದ ಗೂಡಿನಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಹಾಗೂ ಅದರ ವಹಿವಾಟು ಮತ್ತು ಸಾಗಾಣಿಕೆ ಮಾಡಲು ಏ. 4ರಿಂದ 14ರ ವರೆಗೆ ಷರತ್ತುಗಳೊಂದಿಗೆ ಜಿಲ್ಲಾಧಿಕಾರಿ ಅನುಮತಿ ನೀಡಿರುತ್ತಾರೆ.

Vijaya Karnataka 5 Apr 2020, 5:00 am
ಗದಗ: ಶಿರಹಟ್ಟಿ ಮಾರುಕಟ್ಟೆ ವ್ಯಾಪ್ತಿಯಲ್ಲಿನ ಶಿರಹಟ್ಟಿ ಮತ್ತು ಬನ್ನಿಕೊಪ್ಪ ರೇಷ್ಮೆ ನೂಲು ಬಿಚ್ಚಾಣಿಕೆ ಘಟಕಗಳಲ್ಲಿರೇಷ್ಮೆ ಗೂಡು ಖರೀದಿಸುವ ರೀಲರ್ಸ್ಗಳಿಗೆ ಖರೀದಿಸಿದ ಗೂಡಿನಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಹಾಗೂ ಅದರ ವಹಿವಾಟು ಮತ್ತು ಸಾಗಾಣಿಕೆ ಮಾಡಲು ಏ. 4ರಿಂದ 14ರ ವರೆಗೆ ಷರತ್ತುಗಳೊಂದಿಗೆ ಜಿಲ್ಲಾಧಿಕಾರಿ ಅನುಮತಿ ನೀಡಿರುತ್ತಾರೆ.
Vijaya Karnataka Web start of silk yarn detachment unit
ರೇಷ್ಮೆ ನೂಲು ಬಿಚ್ಚಾಣಿಕೆ ಘಟಕ ಆರಂಭ


ರೇಷ್ಮೆ ನೂಲು ಬಿಚ್ಛಾಣಿಕೆ ಘಟಕಗಳಲ್ಲಿರೈತರು ಆಗಮಿಸಿದ್ದಲ್ಲಿಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತು ಒಬ್ಬರಿಂದ ಮತ್ತೊಬ್ಬರ ಮಧ್ಯೆ ಒಂದು ಮೀಟರ್‌ ಅಂತರವಿರಬೇತು. ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡಿಕೊಳ್ಳುವುದು, ಸರಕಾರದಿಂದ ಕಾಲ-ಕಾಲಕ್ಕೆ ನೀಡುವ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವುದು ಸೇರಿದಂತೆ ಅನೇಕ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ