ಆ್ಯಪ್ನಗರ

ವಿದ್ಯಾರ್ಥಿಗಳ ಪ್ರತಿಭಟನೆ :ಅಧಿಕಾರಿ ಭೇಟಿ

ಬೆಳ್ಳಟ್ಟಿ : ಬೆಳ್ಳಟ್ಟಿ ಗ್ರಾಮದ ಹೊರ ವಲಯದಲ್ಲಿರುವ ವಡವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಸಮಾಜಕಲ್ಯಾಣಾಧಿಕಾರಿಗಳು ಕೆ.ಎಚ್‌. ಮುದೋಳ ಭೇಟಿ ನೀಡಿದರು.

Vijaya Karnataka 6 Mar 2019, 5:00 am
ಬೆಳ್ಳಟ್ಟಿ : ಬೆಳ್ಳಟ್ಟಿ ಗ್ರಾಮದ ಹೊರ ವಲಯದಲ್ಲಿರುವ ವಡವಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಸಮಾಜಕಲ್ಯಾಣಾಧಿಕಾರಿಗಳು ಕೆ.ಎಚ್‌. ಮುದೋಳ ಭೇಟಿ ನೀಡಿದರು.
Vijaya Karnataka Web GDG-03 BLT 01
ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಕೆ.ಎಚ್‌.ಮುದೋಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದರು.


ಅಧಿಖಾರಿಗಳು ವಿದ್ಯಾಥಿಗಳ ಸಮಸ್ಯೆ ಆಲಿಸಿದರು. ಪರಿಶೀಲಿಸಿದ ನಂತರ ಪ್ರಾಚಾರ್ಯ ಮತ್ತು ಕಾವಲು ಗಾರರ ಬಗ್ಗೆ ವಿದ್ಯಾರ್ಥಿಗಳು ಹೇಳುತ್ತಿರುವ ಸಮಸ್ಯೆ ತುಂಬಾ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಮುಂದೆ ಈ ರೀತಿಯ ಯಾವ ಸಮಸ್ಯೆ ಬರಬಾದು. ಬಂದರೆ ಕ್ರಮ ಜರಗಿಸಲಾಗುವುದು ಎಂದರು. ಪ್ರಾಚಾರ್ಯರು ವಿದ್ಯಾರ್ಥಿಗಳಿಗೆ ಯಾವುದೆ ರೀತಿಯಲ್ಲಿ ತೊಂದರೆ ಕೊಡಬಾರದು. ನಾನು ಒಂದು ವಾರ ಬಿಟ್ಟು ಮತ್ತೆ ಶಾಲೆಗೆ ಬುತ್ತೇನೆ. ಅಷ್ಟರಲ್ಲೆ ಸಮಸ್ಯೆ ಬಗೆಹರಿಯಬೇಕು ಎಂದು ಪ್ರಾಚಾರ್ಯರರಿಗೆ ಖಡಕ ಸೂಚನೆ ನೀಡಿದರು.

ಗ್ರಾಪಂ ಸದಸ್ಯ ತಿಮ್ಮರೆಡ್ಡಿ ಮರಡ್ಡಿ, ಮೋಹನ ಗುತ್ತಮ್ಮನ್ನವರ್‌, ಮಹಾವೀರ ಜೈನ್‌ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ