ಆ್ಯಪ್ನಗರ

ಕಬ್ಬು ಬೆಳೆಗಾರ ಆತ್ಮಹತ್ಯೆ

ಮುಂಡರಗಿ : ಕೊಪ್ಪಳ ಜಿಲ್ಲೆಯ ತಿಗರಿ ಗ್ರಾಮದ ಕಬ್ಬು ಬೆಳೆಗಾರ ಸಣ್ಣ ಹನುಮಪ್ಪ ಸೀಮಣ್ಣ ಕುರಿ( 53) ಎಂಬ ರೈತ ತಾಲೂಕಿನ ಗಂಗಾಪೂರ ವಿಜಯ ನಗರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಸಾಲಬಾಧೆಯಿಂದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತನನ್ನು ಮುಂಡರಗಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದರೂ ಚಿಕಿತ್ಸೆ ಫಲ ನೀಡದೆ

Vijaya Karnataka 16 Dec 2018, 5:00 am
ಮುಂಡರಗಿ : ಕೊಪ್ಪಳ ಜಿಲ್ಲೆಯ ತಿಗರಿ ಗ್ರಾಮದ ಕಬ್ಬು ಬೆಳೆಗಾರ ಸಣ್ಣ ಹನುಮಪ್ಪ ಸೀಮಣ್ಣ ಕುರಿ( 53) ಎಂಬ ರೈತ ತಾಲೂಕಿನ ಗಂಗಾಪೂರ ವಿಜಯ ನಗರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಸಾಲಬಾಧೆಯಿಂದ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತನನ್ನು ಮುಂಡರಗಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದರೂ ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾನೆ. ಮೃತ ರೈತನಿಗೆ ಪತ್ನಿ, ಪುತ್ರ, ಮೂವರು ಪುತ್ರಿಯರು ಇದ್ದಾರೆ.
Vijaya Karnataka Web sugar grower commits suicide
ಕಬ್ಬು ಬೆಳೆಗಾರ ಆತ್ಮಹತ್ಯೆ


ಸಿಂಡಿಕೇಟ್‌ ಬ್ಯಾಂಕಿನಲ್ಲಿ 2.5 ಲಕ್ಷ ರೂ. ಸಾಲ ಸೇರಿದಂತೆ ಸ್ಥಳೀಯವಾಗಿ ಖಾಸಗಿ ಸಾಲ ಕೂಡಾ ಹೊಂದಿದ್ದು ಕಬ್ಬು ಕಟಾವ ಕೂಡಾ ಮಾಡಿದ್ದನು. ಸಾಲ ಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪುತ್ರ ವೀರೇಶ ಕುರಿ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ