ಆ್ಯಪ್ನಗರ

ತಾಲೂಕು ಮಟ್ಟದ ವಿಚಾರ ಸಂಕಿರಣ ನಾಳೆ

ರೋಣ: ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ತಾಲೂಕು ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವು ಡಿ.1 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್‌ ಭವನದಲ್ಲಿ ನಡೆಯಲಿದೆ.

Vijaya Karnataka 30 Nov 2019, 5:00 am
ರೋಣ: ತಾಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ತಾಲೂಕು ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮವು ಡಿ.1 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್‌ ಭವನದಲ್ಲಿ ನಡೆಯಲಿದೆ.
Vijaya Karnataka Web taluk level seminar tomorrow
ತಾಲೂಕು ಮಟ್ಟದ ವಿಚಾರ ಸಂಕಿರಣ ನಾಳೆ


ಗದಗ ಡಿಎಸ್‌ಎಸ್‌ ಸಂಚಾಲಕ ಎಸ್‌.ಎನ್‌.ಬಳ್ಳಾರಿ ಕಾರ್ಯಕ್ರಮ ಉದ್ಘಾಟಿಸುವರು. ಗದಗ ಜಿಲ್ಲಾವಾಲ್ಮೀಕಿ ಸಂಘದ ಅಧ್ಯಕ್ಷ ಬಸವರಾಜ ಬೆಳದಡಿ ಜ್ಯೋತಿ ಬೆಳಗಿಸುವರು. ಜಿಲ್ಲಾದಲಿತ ಮುಖಂಡರಾದ ಎಲ್‌.ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸುವರು. ಕಾರ್ಯಕ್ರಮದಲ್ಲಿತಹಸೀಲ್ದಾರ ಜೆ.ಬಿ.ಜಕ್ಕನಗೌಡ್ರ, ಸಿಪಿಐ ಸುನೀಲ ಸವದಿ, ಪಿಎಸ್‌ಐ ಪರಮೇಶ್ವರ ಕವಟಗಿ, ನರೇಗಲ್‌ ಪಿಎಸ್‌ಐ ರಾಜೇಶ ಬಟಕುರ್ಕಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಂ.ಬಡಿಗೇರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಎನ್‌.ಪಿ.ನಾಗನೂರ, ಪುರಸಭೆ ಮುಖ್ಯಾಧಿಕಾರಿ ಎಂ.ಎ.ನೂರುಲ್ಲಾಖಾನ್‌ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು ಎಂದು ಪುರಸಭೆ ಸದಸ್ಯ ಎಸ್‌.ಟಿ ಸಮಾಜದ ಮುಖಂಡ ಸಂತೋಷ ಕಡಿವಾಲ ಪ್ರಕಟನೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ