ಆ್ಯಪ್ನಗರ

ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ಸಾಧ್ಯತೆ

ಗದಗ : ಮೋಟಾರು ವಾಹನ ತಿದ್ದುಪಡಿ ಮಸೂದೆ 2017 ಹಿಂದಕ್ಕೆ ಪಡೆಯುವುದು, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿಗೊಳಿಸುವುದು ಸೇರಿದಂತೆ ವಿವಿಧ 12 ಬೇಡಿಕೆ ಈಡೇರಿಸುವಂತೆ ಸಾರಿಗೆ ಇಲಾಖೆ ಮತ್ತು ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಭಾರತ್‌ ಬಂದ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ಸಾಧ್ಯತೆ ಇದೆ.

Vijaya Karnataka 8 Jan 2019, 5:00 am
ಗದಗ : ಮೋಟಾರು ವಾಹನ ತಿದ್ದುಪಡಿ ಮಸೂದೆ 2017 ಹಿಂದಕ್ಕೆ ಪಡೆಯುವುದು, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿಗೊಳಿಸುವುದು ಸೇರಿದಂತೆ ವಿವಿಧ 12 ಬೇಡಿಕೆ ಈಡೇರಿಸುವಂತೆ ಸಾರಿಗೆ ಇಲಾಖೆ ಮತ್ತು ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಭಾರತ್‌ ಬಂದ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ಸಾಧ್ಯತೆ ಇದೆ.
Vijaya Karnataka Web the bandh is likely to be mixed
ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ಸಾಧ್ಯತೆ


ಮಂಗಳವಾರ ಮತ್ತು ಬುಧವಾರ ನೀಡಿದ ಬಂದ್‌ ಹಿನ್ನೆಲೆಯಲ್ಲಿ ಸಿಐಟಿಯು, ಅಖಿಲ ಕರ್ನಾಟಕ ನೌಕರರ ಒಕ್ಕೂಟ ಎಸ್‌ಎಫ್‌ಐ ಸೇರಿದಂತೆ ವಿವಿಧ ಸಂಘಟನೆಗಳಿಂದ ಮುಷ್ಕರಕ್ಕೆ ಬೆಂಬಲ ನೀಡಿದೆ. ಆದರೆ ಅವಳಿ ನಗರದಲ್ಲಿ ಎಂದಿನಂತೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭವಾಗುತ್ತಿದೆ. ಅಂಗಡಿ ಮುಗ್ಗಟ್ಟು, ಆಟೋ ಸಂಚಾರ, ಬೀದಿ ವ್ಯಾಪಾರಿಗಳು ಎಂದಿನಂತೆ ಆರಂಭವಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ