ಆ್ಯಪ್ನಗರ

ಬೃಹತ್‌ ಯುವ ಕಾಂಗ್ರೆಸ್‌ ಸಮಾವೇಶ ನಾಳೆ

ಗದಗ : ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿ ಡಿ.ಆರ್‌. ಪಾಟೀಲ ಅವರ ಚುನಾವಣೆ ಪ್ರಚಾರಾರ್ಥ ಗದಗ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಏ.15ರಂದು ಬೆಳಗ್ಗೆ 10.30ಕ್ಕೆ ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಬೃಹತ್‌ ಯುವ ಕಾಂಗ್ರೆಸ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ.

Vijaya Karnataka 14 Apr 2019, 5:00 am
ಗದಗ : ಹಾವೇರಿ-ಗದಗ ಲೋಕಸಭಾ ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿ ಡಿ.ಆರ್‌. ಪಾಟೀಲ ಅವರ ಚುನಾವಣೆ ಪ್ರಚಾರಾರ್ಥ ಗದಗ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಏ.15ರಂದು ಬೆಳಗ್ಗೆ 10.30ಕ್ಕೆ ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಬೃಹತ್‌ ಯುವ ಕಾಂಗ್ರೆಸ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ.
Vijaya Karnataka Web the big youth congress conference is tomorrow
ಬೃಹತ್‌ ಯುವ ಕಾಂಗ್ರೆಸ್‌ ಸಮಾವೇಶ ನಾಳೆ


ಸಮಾವೇಶದಲ್ಲಿ ಬೃಹತ್‌ ಕೈಗಾರಿಕೆ ಸಚಿವ ಆರ್‌.ವಿ. ದೇಶಪಾಂಡೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಎಚ್‌.ಕೆ. ಪಾಟೀಲ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌. ಪಾಟೀಲ, ಮಾಜಿ ಸಚಿವ ಬಿ.ಆರ್‌.ಯಾವಗಲ್‌, ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಎಸ್‌.ಜಿ. ನಂಜಯ್ಯನಮಠ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಕೆಪಿಸಿಸಿ ಕಾರ್ಯದರ್ಶಿ ರಾಮಲಿಂಗಯ್ಯ, ಗದಗ-ಬೆಟಗೇರಿ ಶಹರ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಗುರಣ್ಣ ಬಳಗಾನೂರ ಇತರರು ಭಾಗವಹಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ