ಆ್ಯಪ್ನಗರ

ಸಿದ್ಧೇಶ್ವರ ಸ್ವಾಮೀಜಿಗಳ ಪುಣ್ಯಾರಾಧನೆ

ಗದಗ: ತಾಲೂಕಿನ ಎಚ್‌.ಎಸ್‌. ವೆಂಕಟಾಪೂರ ಗ್ರಾಮದ ಗುರುಸಿದ್ದೇಶ್ವರ ಮಠದಲ್ಲಿ ಸಿದ್ಧೇಶ್ವÜರ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮ ನಡೆಯಿತು.

Vijaya Karnataka 6 Jan 2019, 5:00 am
ಗದಗ: ತಾಲೂಕಿನ ಎಚ್‌.ಎಸ್‌. ವೆಂಕಟಾಪೂರ ಗ್ರಾಮದ ಗುರುಸಿದ್ದೇಶ್ವರ ಮಠದಲ್ಲಿ ಸಿದ್ಧೇಶ್ವÜರ ಸ್ವಾಮೀಜಿಗಳ ಪುಣ್ಯಾರಾಧನೆ ಕಾರ್ಯಕ್ರಮ ನಡೆಯಿತು.
Vijaya Karnataka Web the celebration of siddheshwar swamiji
ಸಿದ್ಧೇಶ್ವರ ಸ್ವಾಮೀಜಿಗಳ ಪುಣ್ಯಾರಾಧನೆ


ಪುಣ್ಯರಾಧನೆ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ ನಡೆಯಿತು. ನವಲಗುಂದ ಗವಿಮಠದ ಪೀಠಾಧಿಪತಿ ಬಸವಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಸುಮಂಗಲಿಯರಿಂದ ಸಕಲ ಮಂಗಲವಾದ್ಯಗಳೊಂದಿಗೆ ಸಿದ್ದೇಶ್ವರ ಗುರುಗಳ ಭಾವಚಿತ್ರ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ನಡೆಯಿತು. ನಂತರ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಕುಮಾರಸ್ವಾಮಿ ಹಿರೇಮಠ, ಮುತ್ತಣ್ಣ ಹಿರೇಮಠ, ಗ್ರಾಮಸ್ಥರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ