ಶಿರಹಟ್ಟಿ : ಪಟ್ಟಣದಲ್ಲಿ ಶ್ರೀ ಗುರು ರಾಘವೇಂದ್ರ ದೇವಸ್ಥಾನದಲ್ಲಿ ಶನಿವಾರ ಸಂಭ್ರಮದ ಆರಾಧನೆ ನಡೆಯಿತು. ದೇವಸ್ಥಾನವನ್ನು ಹಸಿರು ತೋರಣಗಳಿಂದ ಸಿಂಗರಿಸಿ, ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಹೂವುಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತರು ಶ್ರೀ ಮಠದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು. ನಂತರ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ಗುರು ರಾಘವೇಂದ್ರರ ಸಂಭ್ರಮದ ಆರಾಧನೆ
ಶಿರಹಟ್ಟಿ : ಪಟ್ಟಣದಲ್ಲಿ ಶ್ರೀ ಗುರು ರಾಘವೇಂದ್ರ ದೇವಸ್ಥಾನದಲ್ಲಿ ಶನಿವಾರ ಸಂಭ್ರಮದ ಆರಾಧನೆ ನಡೆಯಿತು. ದೇವಸ್ಥಾನವನ್ನು ಹಸಿರು ತೋರಣಗಳಿಂದ ಸಿಂಗರಿಸಿ, ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಹೂವುಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತರು ಶ್ರೀ ಮಠದಲ್ಲಿ
Vijaya Karnataka 18 Aug 2019, 5:00 am