ಆ್ಯಪ್ನಗರ

ಗುರು ರಾಘವೇಂದ್ರರ ಸಂಭ್ರಮದ ಆರಾಧನೆ

ಶಿರಹಟ್ಟಿ : ಪಟ್ಟಣದಲ್ಲಿ ಶ್ರೀ ಗುರು ರಾಘವೇಂದ್ರ ದೇವಸ್ಥಾನದಲ್ಲಿ ಶನಿವಾರ ಸಂಭ್ರಮದ ಆರಾಧನೆ ನಡೆಯಿತು. ದೇವಸ್ಥಾನವನ್ನು ಹಸಿರು ತೋರಣಗಳಿಂದ ಸಿಂಗರಿಸಿ, ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಹೂವುಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತರು ಶ್ರೀ ಮಠದಲ್ಲಿ

Vijaya Karnataka 18 Aug 2019, 5:00 am
ಶಿರಹಟ್ಟಿ : ಪಟ್ಟಣದಲ್ಲಿ ಶ್ರೀ ಗುರು ರಾಘವೇಂದ್ರ ದೇವಸ್ಥಾನದಲ್ಲಿ ಶನಿವಾರ ಸಂಭ್ರಮದ ಆರಾಧನೆ ನಡೆಯಿತು. ದೇವಸ್ಥಾನವನ್ನು ಹಸಿರು ತೋರಣಗಳಿಂದ ಸಿಂಗರಿಸಿ, ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಹೂವುಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆಯಿಂದಲೇ ಭಕ್ತರು ಶ್ರೀ ಮಠದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನ ದರ್ಶನ ಪಡೆದರು. ನಂತರ ಭಕ್ತರಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
Vijaya Karnataka Web GDG-17SHT1

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ