ಆ್ಯಪ್ನಗರ

ಯೋಗ ಶಿಬಿರದ ಮುಕ್ತಾಯ

ಲಕ್ಷ್ಮೇಶ್ವರ: ಪಟ್ಟಣದ ರಂಭಾಪುರಿ ಜ.ವೀರಗಂಗಾಧರ ಸಮುದಾಯ ಭವನದಲ್ಲಿ5 ದಿನಗಳಿಂದ ನಡೆದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಶಿಬಿರದ ಮುಕ್ತಾಯ ಸಮಾರಂಭ ಅ.20 ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.

Vijaya Karnataka 20 Oct 2019, 5:00 am
ಲಕ್ಷ್ಮೇಶ್ವರ: ಪಟ್ಟಣದ ರಂಭಾಪುರಿ ಜ.ವೀರಗಂಗಾಧರ ಸಮುದಾಯ ಭವನದಲ್ಲಿ5 ದಿನಗಳಿಂದ ನಡೆದ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಶಿಬಿರದ ಮುಕ್ತಾಯ ಸಮಾರಂಭ ಅ.20 ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.
Vijaya Karnataka Web the end of the yoga camp
ಯೋಗ ಶಿಬಿರದ ಮುಕ್ತಾಯ


ಕೆ.ಎಚ್‌.ಪಾಟೀಲ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಸಂಸ್ಥೆ ಹುಲಕೋಟಿ ಹಾಗೂ ಸೃಷ್ಟಿ-ದೃಷ್ಟಿ ಯೋಗ ಮತ್ತು ಪರಿಸರ ಪರಿವಾರ ಆಶ್ರಯದಲ್ಲಿನಡೆದ ಐದು ದಿನಗಳ ಮುಕ್ತಾಯ ಸಮಾರಂಭ ಹಾಗೂ ಸೃಷ್ಟಿ-ದೃಷ್ಟಿ ಯೋಗ ಮತ್ತು ಪರಿಸರ ಪರಿವಾರ ಇದರ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಹ ನಡೆಯಲಿದೆ.

ಕೆ.ಎಚ್‌.ಪಾಟೀಲ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಸಂಸ್ಥೆ ಹುಲಕೋಟಿಯ ವೈದ್ಯ ಡಾ.ಸತೀಶ ಹೊಂಬಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕ ರಾಮಣ್ಣ ಲಮಾಣಿ, ಮಾಜಿ ಶಾಸಕ ಜಿ.ಎಂ.ಮಹಾಂತಶೆಟ್ಟರ, ಜಿ.ಎಸ್‌.ಗಡ್ಡದೇವರಮಠ, ಜಿಪಂ ಸದಸ್ಯ ಎಸ್‌.ಪಿ.ಬಳಿಗಾರ, ಡಾ. ಎಸ್‌.ಸಿ. ಮಲ್ಲಾಡದ, ಪ್ರೊ.ಸಿ.ವಿ,ಕೆರಿಮನಿ, ವಿಜಯ ಮಹಾಂತಶೆಟ್ಟರ, ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟೆ, ಚಂಬಣ್ಣ ಬಾಳಿಕಾಯಿ ಹಾಗೂ ವಿಶೇಷ ಆಮಂತ್ರಿತರಾಗಿ ಎಂ.ವಿ.ಲೋಹಾರ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ