ಆ್ಯಪ್ನಗರ

ರೈಲ್ವೆ ವಲಯಕ್ಕೆ ಉದಾಸಿ ಕೊಡುಗೆ ಅಪಾರ

ಗದಗ : ಹಾವೇರಿ ಲೋಕಸಭೆ ಕ್ಷೇತ್ರದ ರೈಲ್ವೆ ವಲಯಕ್ಕೆ ಸಂಸದ ಉದಾಸಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವಣ್ಣಯ್ಯ ಹಿರೇಮಠ ತಿಳಿಸಿದ್ದಾರೆ.

Vijaya Karnataka 22 Apr 2019, 5:00 am
ಗದಗ : ಹಾವೇರಿ ಲೋಕಸಭೆ ಕ್ಷೇತ್ರದ ರೈಲ್ವೆ ವಲಯಕ್ಕೆ ಸಂಸದ ಉದಾಸಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವಣ್ಣಯ್ಯ ಹಿರೇಮಠ ತಿಳಿಸಿದ್ದಾರೆ.
Vijaya Karnataka Web the extraordinary contribution to the railway sector
ರೈಲ್ವೆ ವಲಯಕ್ಕೆ ಉದಾಸಿ ಕೊಡುಗೆ ಅಪಾರ


ಈ ಕುರಿತು ಪ್ರಕಟಣೆ ನೀಡಿರುವ ಅವರು, ಗದಗ- ಯಲವಿಗಿ 58 ಕಿಮೀ ಹೊಸ ರೈಲ್ವೆ ಮಾರ್ಗ ರಚನೆಗೆ 640 ಕೋಟಿ ರೂ. ಯೋಜನೆ ರಾಜ್ಯ ಸರಕಾರದ ಜಂಟಿ ಸಹಯೋಗದೊಂದಿಗೆ ಹಾಗೂ ಶಿವಮೊಗ್ಗ, ಶಿಕಾರಿಪುರ, ರಾಣೆಬೆನ್ನೂರ 98 ಕಿ.ಮೀ ರೈಲ್ವೆ ಮಾರ್ಗಕ್ಕೆ 1700 ಕೋಟಿ ರೂ.ಗಳ ಯೋಜನೆ ರಾಜ್ಯ ಸರಕಾರದ ಜಂಟಿ ಸಹಯೋಗದೊಂದಿಗೆ ಕೈಗೊಳ್ಳಲು ಮಂಜೂರಾತಿ ದೊರೆತಿದೆ. ಈ ಭಾಗಕ್ಕೆ ಯೋಜನೆಗಳನ್ನು ಉದಾಸಿ ತಂದಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ