ಆ್ಯಪ್ನಗರ

ಶಾಲೆ ನೂತನ ಕಟ್ಟಡ ಉದ್ಘಾಟನೆ ಇಂದು

ಗಜೇಂದ್ರಗಡ: ಸ್ಥಳೀಯ ಓಂ ಶ್ರೀ ಸಾಯಿ ಪ್ರಾಥಮಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ ನ. 17 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ. ಉದ್ಯಮಿ ವಿಜಯ ಸಂಕೇಶ್ವರ ಉದ್ಘಾಟಿಸುವರು. ಸಂಸ್ಥೆ ಅಧ್ಯಕ್ಷ ಆನಂದ ಮಂತ್ರಿ ಅಧ್ಯಕ್ಷತೆ ವಹಿಸುವರು. ಶಾಸಕ ಕಳಕಪ್ಪ ಬಂಡಿ, ಜಿಲ್ಲಾಧಿಕಾರಿ ಎಮ್‌.ಜಿ.

Vijaya Karnataka 17 Nov 2019, 5:00 am
ಗಜೇಂದ್ರಗಡ: ಸ್ಥಳೀಯ ಓಂ ಶ್ರೀ ಸಾಯಿ ಪ್ರಾಥಮಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ ನ. 17 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ.
Vijaya Karnataka Web the inauguration of the schools new building today
ಶಾಲೆ ನೂತನ ಕಟ್ಟಡ ಉದ್ಘಾಟನೆ ಇಂದು

ಉದ್ಯಮಿ ವಿಜಯ ಸಂಕೇಶ್ವರ ಉದ್ಘಾಟಿಸುವರು. ಸಂಸ್ಥೆ ಅಧ್ಯಕ್ಷ ಆನಂದ ಮಂತ್ರಿ ಅಧ್ಯಕ್ಷತೆ ವಹಿಸುವರು. ಶಾಸಕ ಕಳಕಪ್ಪ ಬಂಡಿ, ಜಿಲ್ಲಾಧಿಕಾರಿ ಎಮ್‌.ಜಿ. ಹಿರೇಮಠ, ಅಶೋಕಕುಮಾರ ಬಾಗಮಾರ, ಉಪಾಧ್ಯಕ್ಷ ಮೋಹನ ಕನಕೇರಿ, ಕಾರ‍್ಯದರ್ಶಿ, ಗಿರೀಶ ವೆರ್ಣೇಕರ್‌ ಇನ್ನಿತರು ಪಾಲ್ಗೊಳ್ಳುವರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ