ಆ್ಯಪ್ನಗರ

ಮನ ಸೆಳೆದ ರಂಗ ಗೀತಗಾಯನ

ಗದಗ: ನಗರದ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ, ವಿಶ್ವರಂಗಭೂಮಿ ದಿನಾಚರಣೆಯಲ್ಲಿ ಸಂಗೀತ ಕಲಾವಿದೆ ಮಂಜರಿ ಹೊಂಬಾಳಿ ಅವರ ರಂಗ ಗೀತಗಾಯನ ಜನಮನ ಸೂರೆಗೊಂಡಿತು.

Vijaya Karnataka 31 Mar 2019, 5:00 am
ಗದಗ: ನಗರದ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ, ವಿಶ್ವರಂಗಭೂಮಿ ದಿನಾಚರಣೆಯಲ್ಲಿ ಸಂಗೀತ ಕಲಾವಿದೆ ಮಂಜರಿ ಹೊಂಬಾಳಿ ಅವರ ರಂಗ ಗೀತಗಾಯನ ಜನಮನ ಸೂರೆಗೊಂಡಿತು.
Vijaya Karnataka Web GDG-30RUDRAGOUD5
ಗದಗನ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ನಡೆದ ವಿಶ್ವರಂಗಭೂಮಿ ದಿನಾಚರಣೆಯಲ್ಲಿ ರಂಗ ಗೀತಗಾಯನ ಜನಮನ ಸೂರೆಗೊಂಡಿತು.


ಸಾಹಿತಿ ಡಿ.ವಿ.ಬಡಿಗೇರ, ಧಾರವಾಡದ ಹಿರಿಯ ರಂಗಕರ್ಮಿ ವಿಜಯೀಂದ್ರ ಅರ್ಚಕ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಕೇದಾರಸ್ವಾಮಿ ಶಿರಹಟ್ಟಿಮಠ, ರಂಗಕಲಾವಿದರಾದ ಪ್ರೊ.ಆರ್‌.ಎನ್‌. ಕುಲಕರ್ಣಿ, ಪ್ರೊ.ಎಂ.ಎಸ್‌. ಕುಲಕರ್ಣಿ, ಮುರಲೀಧರ ಸಂಕನೂರ, ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಮೌನೇಶ ಬಡಿಗೇರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ