ಆ್ಯಪ್ನಗರ

ಕಸಾಯಿಖಾನೆಗೆ ಮುತ್ತಿಗೆ

ಲಕ್ಷ್ಮೇಶ್ವರ : ಪಟ್ಟಣದಲ್ಲಿ ಗೋಹತ್ಯೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಯವರು ಕಸಾಯಿಖಾನೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆದಿದೆ.

Vijaya Karnataka 14 Aug 2019, 5:00 am
ಲಕ್ಷ್ಮೇಶ್ವರ : ಪಟ್ಟಣದಲ್ಲಿ ಗೋಹತ್ಯೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಯವರು ಕಸಾಯಿಖಾನೆಗೆ ಮುತ್ತಿಗೆ ಹಾಕಿದ ಘಟನೆ ಮಂಗಳವಾರ ನಡೆದಿದೆ.
Vijaya Karnataka Web the siege to the slaughterhouse
ಕಸಾಯಿಖಾನೆಗೆ ಮುತ್ತಿಗೆ


ಲಕ್ಷ್ಮೇಶ್ವರದ ಗದಗ ರಸ್ತೆಯ ಹೊರವಲಯದ ಕಸಾಯಿಖಾನೆಯಲ್ಲಿ ಹಸುಗಳನ್ನು ಹತ್ಯೆ ಮಾಡುತ್ತಿದ್ದಾರೆ ಎಂದು ಕೆಲವರು ಮುತ್ತಿಗೆ ಹಾಕಿದ್ದಾರೆ. ಇದರಿಂದ ಕೆಲ ಕಾಲ ಗೊಂದಲದ ವಾತವರಣ ಸೃಷ್ಟಿಯಾಗಿದೆ. ತಕ್ಷಣ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಸ್ಥಳಕ್ಕೆ ತಹಸೀಲ್ದಾರ ಭ್ರಮಾರಾಂಬಿಕಾ ಗುಬ್ಬಿಶೆಟ್ಟಿ, ಸಿಪಿಐ ಆರ್‌.ಎಚ್‌.ಕಟ್ಟಿಮನಿ, ಪಿಎಸ್‌ಐ ವಿಶ್ವನಾಥ ಚೌಗಲೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.

ಹಿರಿಯ ಅಧಿಕಾರಿಗಳ ಭೇಟಿ:
ಎಸ್‌ಪಿ ಶ್ರೀನಾಥ ಜೋಶಿ, ಡಿವೈಎಸ್‌ಪಿ ವಿಜಯಕುಮಾರ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಗಳ ನೇತೃತ್ವದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಬೀಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ