ಆ್ಯಪ್ನಗರ

ತುಟ್ಟಿಭತ್ಯೆ ಹೆಚ್ಚಳ ಸ್ವಾಗತಾರ್ಹ

ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು 4.75ಕ್ಕೆ ಏರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ಪ್ರಕಟಿಸಿರುವುದನ್ನು ಸರಕಾರಿ ನೌಕರ ಸಂಘ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಸ್ವಾಗತಿಸಿದ್ದಾರೆ.

Vijaya Karnataka 21 Oct 2019, 5:00 am
ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು 4.75ಕ್ಕೆ ಏರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ಪ್ರಕಟಿಸಿರುವುದನ್ನು ಸರಕಾರಿ ನೌಕರ ಸಂಘ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಸ್ವಾಗತಿಸಿದ್ದಾರೆ.
Vijaya Karnataka Web tip allowance increase is welcome
ತುಟ್ಟಿಭತ್ಯೆ ಹೆಚ್ಚಳ ಸ್ವಾಗತಾರ್ಹ


ಈ ಕುರಿತು ಪ್ರಕಟಣೆ ನೀಡಿರುವ ಅವರು, 6ನೇ ವೇತನ ಆಯೋಗದ ಶಿಪಾರಸ್ಸಿನ ಭರವಸೆಯಂತೆ ರಾಜ್ಯ ಸರಕಾರ 4.75 ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. 2 ನೇ ಸಂಪುಟ ವರದಿಯನ್ನು ಆಯೋಗ ರಾಜ್ಯ ಸರಕಾರದ ಮುಂದೆ ಮಂಡಿಸುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ನಿಯೋಗದೊಂದಿಗೆ ತುಟ್ಟಿಭತ್ಯೆ ಹೆಚ್ಚಳ ಸೇರಿದಂತೆ ಇನ್ನೂ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರವನ್ನು ಮನವಿ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ