ಆ್ಯಪ್ನಗರ

ಇಂದು ಸಂಗೀತ ಸ್ವರನಮನ ಕಾರ್ಯಕ್ರಮ

ರೋಣ : ಭಾರತ ರತ್ನ ಪಂ. ಭೀಮಸೇನ ಜೋಶಿ ಅವರ 9ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಫೆ.22 ರಂದು ಪಟ್ಟಣದ ಗುಲಗಂಜಿಮಠದಲ್ಲಿಸಂಜೆ 4 ಕ್ಕೆ ಸಂಗೀತ ಸ್ವರನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗುಲಗಂಜಿಮಠದ ಗುರುಪಾದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ಮಾಜಿ ಸಂಸದ ಆರ್‌.ಎಸ್‌.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

Vijaya Karnataka 22 Feb 2020, 5:00 am
ರೋಣ : ಭಾರತ ರತ್ನ ಪಂ. ಭೀಮಸೇನ ಜೋಶಿ ಅವರ 9ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಫೆ.22 ರಂದು ಪಟ್ಟಣದ ಗುಲಗಂಜಿಮಠದಲ್ಲಿಸಂಜೆ 4 ಕ್ಕೆ ಸಂಗೀತ ಸ್ವರನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗುಲಗಂಜಿಮಠದ ಗುರುಪಾದ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ಮಾಜಿ ಸಂಸದ ಆರ್‌.ಎಸ್‌.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
Vijaya Karnataka Web today is a musical tonight
ಇಂದು ಸಂಗೀತ ಸ್ವರನಮನ ಕಾರ್ಯಕ್ರಮ


ಜಿಲ್ಲಾಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌.ಪಾಟೀಲ ಉದ್ಘಾಟನೆ ನೆರವೇರಿಸಲಿದ್ದಾರೆ. ಕಲಾವಿದ ಪಂ.ನೌಶಾದ ಹರ್ಲಾಪೂರ, ಎಸ್‌.ವಿ.ಪಲ್ಲೇದ, ಪುರಸಭೆ ಸದಸ್ಯ ಮಿಥುನ್‌.ಜಿ.ಪಾಟೀಲ, ಟಿ.ವಿ.ಕುಲಕರ್ಣಿ, ಎಸ್‌.ಬಿ.ನವಲಗುಂದ, ವಿಶ್ವನಾಥ ಜಿಡ್ಡಿಬಾಗಿಲ, ಎಸ್‌.ಎಲ್‌.ರಡ್ಡೆರ, ಮಲ್ಲಯ್ಯಜ್ಜ ಮಹಾಪುರುಷಮಠ, ಅಶೋಕ ಕುಲಕರ್ಣಿ, ಎಸ್‌.ಎಸ್‌. ಜಾಲಿಹಾಳ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪಂ.ಭೀಮಸೇನ ಜೋಶಿ ಸ್ಮರಣೋತ್ಸವ ಟ್ರಸ್ಟ್‌ ಕಮಿಟಿ ಕಾರ್ಯದರ್ಶಿ ಆರ್‌.ಎನ್‌.ಜೋಶಿ ಪ್ರಕಟನೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ