ಆ್ಯಪ್ನಗರ

ಇಂದು ಸಿದ್ದರಾಮಯ್ಯ ಪ್ರಚಾರ

ಗದಗ: ಹಾವೇರಿಯ ಲೋಕಸಭಾ ಚುನಾವಣೆ ಅಂಗವಾಗಿ ಏ.18 ರಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡಿ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ.

Vijaya Karnataka 18 Apr 2019, 5:00 am
ಗದಗ: ಹಾವೇರಿಯ ಲೋಕಸಭಾ ಚುನಾವಣೆ ಅಂಗವಾಗಿ ಏ.18 ರಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡಿ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದಾರೆ.
Vijaya Karnataka Web today siddaramaiah campaign
ಇಂದು ಸಿದ್ದರಾಮಯ್ಯ ಪ್ರಚಾರ


ಬೆಳಗ್ಗೆ 11ಕ್ಕೆ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಲಕ್ಷ್ಮೇಶ್ವರ ನಗರ ಹಾಗೂ ಮಧ್ಯಾಹ್ನ 2ಕ್ಕೆ ರೋಣ ವಿಧಾನಸಭಾ ಮತಕ್ಷೇತ್ರದ ನರೇಗಲ್‌ದಲ್ಲಿ ಬಹಿರಂಗ ಸಭೆಗಳನ್ನು ಏರ್ಪಡಿಸಲಾಗಿದೆ. ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಜಿ.ಎಸ್‌.ಪಾಟೀಲ ಅಧ್ಯಕ್ಷ ತೆವಹಿಸುವರು. ಶಾಸಕ ಎಚ್‌.ಕೆ.ಪಾಟೀಲ, ಮಾಜಿ ಶಾಸಕರಾದ ಬಿ.ಆರ್‌.ಯಾವಗಲ್‌, ರಾಮಕೃಷ್ಣ ದೊಡ್ಡಮನಿ, ಜಿ.ಎಸ್‌.ಗಡ್ಡದೇವರಮಠ, ಶ್ರೀಶೈಲಪ್ಪ ಬಿದರೂರ, ಎಸ್‌.ಎನ್‌.ಪಾಟೀಲ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ