ಆ್ಯಪ್ನಗರ

ಸಾರಿಗೆ ಸಂಚಾರ ಸ್ಥಗಿತ

ಮುಳಗುಂದ : ಬೆಳಗ್ಗೆಯಿಂದ ರಾತ್ರಿಯ ವರೆಗೂ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪಟ್ಟಣದ ಬಸ್‌ ನಿಲ್ದಾಣ ಮಂಗಳವಾರ ಬಂದ್‌ ಹಿನ್ನೆಲೆಯಲ್ಲಿ ಬಿಕೋ ಎನ್ನುತಿತ್ತು.

Vijaya Karnataka 9 Jan 2019, 5:00 am
ಮುಳಗುಂದ : ಬೆಳಗ್ಗೆಯಿಂದ ರಾತ್ರಿಯ ವರೆಗೂ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಪಟ್ಟಣದ ಬಸ್‌ ನಿಲ್ದಾಣ ಮಂಗಳವಾರ ಬಂದ್‌ ಹಿನ್ನೆಲೆಯಲ್ಲಿ ಬಿಕೋ ಎನ್ನುತಿತ್ತು.
Vijaya Karnataka Web GDG-8MUL1
ಬಂದ್‌ ಹಿನ್ನೆಲೆಯಲ್ಲಿ ಮುಳಗುಂದ ಬಸ್‌ ನಿಲ್ದಾಣ ಮಂಗಳವಾರ ಬಿಕೋ ಎನ್ನುತಿತ್ತು.


ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ ಬಂದ್‌ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಕಾರ್ಮಿಕರು ಬಂದ್‌ಗೆ ಸಾಥ್‌ ನೀಡಿದ್ದರಿಂದ ಮೊದಲ ದಿನ ಬಸ್‌ಗಳು ಸಂಚಾರ ಸ್ಥಗಿತಗೊಂಡಿತ್ತು. ಬಂದ್‌ ವಿಚಾರ ಮೊದಲೇ ಜನರಿಗೆ ತಿಳಿದು ಬಹುತೇಕರು ತಮ್ಮ ಪ್ರಯಾಣ ರದ್ದುಪಡಿಸಿದ್ದರು. ಕೆಲವರು ಅನಿವಾರ‍್ಯವಾಗಿ ಪ್ರಯಾಣಕ್ಕೆ ಖಾಸಗಿ ವಾಹನಗಳ ಮೊರೆ ಹೋದರು. ಪಟ್ಟಣದಲ್ಲಿ ಯಾವುದೇ ಸಂಘಟನೆಗಳು ಬಂದ್‌ ಗೆ ಹೆಚ್ಚಿನ ಮಹತ್ವ ನೀಡಲಿಲ್ಲ. ಶಾಲಾ ಕಾಲೇಜಿ ರಜೆ ನೀಡಲಾಗಿತ್ತು. ಹಾಗೂ ಬ್ಯಾಂಕ್‌ ವಹಿವಾಟು ಸ್ಥಗಿತಗೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ