ಆ್ಯಪ್ನಗರ

ತೊಗರಿ ಬೆಳೆ ಕ್ಷೇತ್ರೋತ್ಸವ

ಗದಗ: ಐಸಿಎಆರ್‌, ಕೆ.ಎಚ್‌. ಪಾಟೀಲ ಕೃಷಿ ವಿಜ್ಞಾನ ಕೇಂದ್ರ,ಹುಲಕೋಟಿ ಇವರಿಂದ ಶಿರಹಟ್ಟಿ ತಾಲೂಕಿನ ಚಿಕ್ಕಸವಣೂರು ಗ್ರಾಮದ ಬಸಪ್ಪ ಪೂಜಾರ ಹೊಲದಲ್ಲಿರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ತೊಗರಿ ಬೆಳೆ ಕ್ಷೇತ್ರೋತ್ಸವವನ್ನು ಏರ್ಪಡಿಸಲಾಗಿತ್ತು.

Vijaya Karnataka 2 Jan 2020, 5:00 am
ಗದಗ: ಐಸಿಎಆರ್‌, ಕೆ.ಎಚ್‌. ಪಾಟೀಲ ಕೃಷಿ ವಿಜ್ಞಾನ ಕೇಂದ್ರ,ಹುಲಕೋಟಿ ಇವರಿಂದ ಶಿರಹಟ್ಟಿ ತಾಲೂಕಿನ ಚಿಕ್ಕಸವಣೂರು ಗ್ರಾಮದ ಬಸಪ್ಪ ಪೂಜಾರ ಹೊಲದಲ್ಲಿರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ತೊಗರಿ ಬೆಳೆ ಕ್ಷೇತ್ರೋತ್ಸವವನ್ನು ಏರ್ಪಡಿಸಲಾಗಿತ್ತು.
Vijaya Karnataka Web tropical crop field festival
ತೊಗರಿ ಬೆಳೆ ಕ್ಷೇತ್ರೋತ್ಸವ


ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ತಜ್ಞರಾದ ವಿ.ಡಿ. ವೈಕುಂಠೆ ಅವರು ತೊಗರಿ ಬೆಳೆ ಇಳುವರಿ ಹೆಚ್ಚಿಸುವ ಕುರಿತು ಮಾಹಿತಿ ನೀಡಿದರು. ಸಸ್ಯ ಸಂರಕ್ಷಣಾ ತಜ್ಞ ಎಸ್‌.ಕೆ. ಮುದ್ಲಾಪೂರ, ಕೃಷಿ ವಿಸ್ತರಣಾ ತಜ್ಞ ಎಸ್‌.ಎಚ್‌.ಆದಾಪೂರ ಪ್ರಾತ್ಯಕ್ಷಿಕೆ ನೀಡಿದರು. ಚಿಕ್ಕಸವಣೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ 80 ಕ್ಕೂ ಹೆಚ್ಚು ಜನ ರೈತರು ಇದರಲ್ಲಿಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ