ಆ್ಯಪ್ನಗರ

ಕ್ಷಯರೋಗ ಜಾಗೃತಿ ಜಾಥಾ

ಗದಗ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಜಾಗೃತಿ ಜಾಥಾ ನಡೆಯಿತು.

Vijaya Karnataka 1 Jan 2019, 5:00 am
ಗದಗ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಜಾಗೃತಿ ಜಾಥಾ ನಡೆಯಿತು.
Vijaya Karnataka Web tuberculosis awakens jatha
ಕ್ಷಯರೋಗ ಜಾಗೃತಿ ಜಾಥಾ


ಬೆಟಗೇರಿಯ ಕಿಲ್ಲಾ ಓಣಿ, ನದಾಫಗಲ್ಲಿಯಲ್ಲಿ ಜಾಗೃತಿ ಜಾಥಾ ನಡೆಸಿದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ. 2ರ ವಿದ್ಯಾರ್ಥಿಗಳು, ಕ್ಷಯರೋಗ ನಿಯಂತ್ರಣದ ಬಗ್ಗೆ ಜನಜಾಗೃತಿ ನಡೆಸಿದರು.

ಶಾಲೆಯ ಮುಖ್ಯ ಶಿಕ್ಷಕ ಟಿ.ಎಂ. ದಂಡಗಿ ಜಾಥಾ ಉದ್ಘಾಟಿಸಿದರು. ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎಂ.ಡಿ. ಹೂಗಾರ, ಪ್ರವೀಣ ರಾಮಗಿರಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ಭಾರತಿ ಪಾಟೀಲ, ಆಶಾ ಕಾರ್ಯಕರ್ತೆಯರಾದ ಶಿಲ್ಪಾ ಪೂಜಾರ, ಲಲಿತಾ ಹೊಸಳ್ಳಿ , ಶಿಕ್ಷಕರಾದ ಎಸ್‌. ಎಸ್‌. ಉಣ್ಣಿಮಠ, ಎನ್‌.ಡಿ. ಚಿತ್ತಾಮೂರ, ಸಿ.ಎಲ್‌. ಮುದ್ದಣ್ಣವರ, ಎಸ್‌.ಟಿ. ಕಾಬಾನವರ ಪಾಲ್ಗೊಂಡಿದ್ದರು.

31ಸಲೀಮ2- ಬೆಟಗೇರಿಯಲ್ಲಿ ಕ್ಷಯರೋಗ ನಿಯಂತ್ರಣ ಮತ್ತು ಚಿಕಿತ್ಸೆ ಕುರಿತು ಮಕ್ಕಳು ಜಾಗೃತಿ ಜಾಥಾ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ