ಗಜೇಂದ್ರಗಡ : ಸಮೀಪದ ಸೂಡಿ ಗ್ರಾಮಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹಾವೇರಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಪ್ರಚಾರ ನಡೆಸಿದರು.
ನಂತರ ಮಾತನಾಡಿ, ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ದೇಶಭಕ್ತರ ಆಶಯವಾಗಿದೆ. ಹಿನ್ನೆಲೆಯಿಂದ ಹಾವೇರಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಗೆ ಮತ ಹಾಕಿ ಎಂದು ಮನವಿ ಮಾಡಿದರು.
ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಕೇಂದ್ರದಲ್ಲಿ ಮತ್ತೊಮ್ಮೆ ಕಮಲ ಅರಳಿವುದು ನಿಶ್ಚಿತ. ಮೋದಿ ಸರಕಾರ ಜನ ಕಲ್ಯಾಣ ಯೋಜನೆಗಳು ಜನಸಾಮಾನ್ಯರ ಮನ ಗೆದ್ದಿವೆ ಎಂದರು. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಮಾತನಾಡಿದರು. ರವಿ ಬಿದರೂರ, ಬಸವರಾಜ ಬೆಲ್ಲದ ಇನ್ನಿತರು ಉಪಸ್ಥಿತರಿದ್ದರು.
ನಂತರ ಮಾತನಾಡಿ, ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ದೇಶಭಕ್ತರ ಆಶಯವಾಗಿದೆ. ಹಿನ್ನೆಲೆಯಿಂದ ಹಾವೇರಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಗೆ ಮತ ಹಾಕಿ ಎಂದು ಮನವಿ ಮಾಡಿದರು.
ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಕೇಂದ್ರದಲ್ಲಿ ಮತ್ತೊಮ್ಮೆ ಕಮಲ ಅರಳಿವುದು ನಿಶ್ಚಿತ. ಮೋದಿ ಸರಕಾರ ಜನ ಕಲ್ಯಾಣ ಯೋಜನೆಗಳು ಜನಸಾಮಾನ್ಯರ ಮನ ಗೆದ್ದಿವೆ ಎಂದರು. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಮಾತನಾಡಿದರು. ರವಿ ಬಿದರೂರ, ಬಸವರಾಜ ಬೆಲ್ಲದ ಇನ್ನಿತರು ಉಪಸ್ಥಿತರಿದ್ದರು.