ಆ್ಯಪ್ನಗರ

ನೆರೆ ಪೀಡಿತ ಗ್ರಾಮಗಳಿಗೆ ಭೇಟಿ

ಗದಗ : ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಕೆಎಂಎಫ್‌ ನಿರ್ದೇಶಕ ಎಚ್‌.ಜಿ. ಹಿರೇಗೌಡ್ರ ಭೇಟಿ ನೀಡಿ, ಹಾಲು ಉತ್ಪಾದಕ ಸಂಘದವರಿಗೆ ಸಾಂತ್ವನ ಹೇಳಿದರು. ಪ್ರವಾಹದಿಂದ ಉಂಟಾದ ನಷ್ಟದ ಕುರಿತು ತಕ್ಷಣವೇ ಒಕ್ಕೂಟದ ನುರಿತ ತಾಂತ್ರಿಕ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ

Vijaya Karnataka 18 Aug 2019, 5:00 am
ಗದಗ : ಜಿಲ್ಲೆಯ ರೋಣ ಮತ್ತು ನರಗುಂದ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಕೆಎಂಎಫ್‌ ನಿರ್ದೇಶಕ ಎಚ್‌.ಜಿ. ಹಿರೇಗೌಡ್ರ ಭೇಟಿ ನೀಡಿ, ಹಾಲು ಉತ್ಪಾದಕ ಸಂಘದವರಿಗೆ ಸಾಂತ್ವನ ಹೇಳಿದರು. ಪ್ರವಾಹದಿಂದ ಉಂಟಾದ ನಷ್ಟದ ಕುರಿತು ತಕ್ಷಣವೇ ಒಕ್ಕೂಟದ ನುರಿತ ತಾಂತ್ರಿಕ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ, ದುರಸ್ತಿ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೇ ರಸ್ತೆಗಳು ದುರಸ್ತಿಯಾದ ತಕ್ಷಣವೇ ಪುನಃ ಹಾಲು ಶೇಖರಣೆ ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದರು.
Vijaya Karnataka Web GDG-17SALIM1

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ