ಗದಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಗದಗ ಜಿಲ್ಲೆಯ ಮತದಾರ ಪಟ್ಟಿ ವೀಕ್ಷಕ ಶಿವಯೋಗಿ ಕಳಸದ ಜ.13ರಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿಯಿಂದ ನರಗುಂದಕ್ಕೆ ಆಗಮಿಸಿ ನರಗುಂದ ತಾಲೂಕು ಕಚೇರಿಯಲ್ಲಿಮತದಾರರ ಪಟ್ಟಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 12.30ಕ್ಕೆ ಗದಗ ಆಗಮಿಸಿ, ಜಿಲ್ಲೆಯ ವಿಧಾನಸಭೆ ಮತಕ್ಷೇತ್ರಗಳ ಮತದಾರ ಪಟ್ಟಿ ಪರಿಶೀಲನೆ ಕುರಿತು ಸಭೆ ಜರುಗಿಸುವರು ಎಂದು ಪ್ರಕಟಣೆ ತಿಳಿಸಿದೆ.
ಮತದಾರ ಪಟ್ಟಿ ವೀಕ್ಷಕರ ಪ್ರವಾಸ
ಗದಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಗದಗ ಜಿಲ್ಲೆಯ ಮತದಾರ ಪಟ್ಟಿ ವೀಕ್ಷಕ ಶಿವಯೋಗಿ ಕಳಸದ ಜ.13ರಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿಯಿಂದ ನರಗುಂದಕ್ಕೆ ಆಗಮಿಸಿ ನರಗುಂದ ತಾಲೂಕು ಕಚೇರಿಯಲ್ಲಿಮತದಾರರ ಪಟ್ಟಿ ಪರಿಶೀಲನೆ ನಡೆಸುವರು. ಮಧ್ಯಾಹ್ನ 12.30ಕ್ಕೆ ಗದಗ
Vijaya Karnataka 12 Jan 2020, 5:00 am