ಆ್ಯಪ್ನಗರ

ಸಡಗರದ ದೇವಿರಮ್ಮ, ವೀರಭದ್ರೇಶ್ವರ ಜಾತ್ರೆ

ಆಲೂರು: ಪಾಳ್ಯ ಹೋಬಳಿ ಕಣತೂರು ಗ್ರಾಮದಲ್ಲಿ ದೇವಿರಮ್ಮ ಹಾಗೂ ವೀರಭಧ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

Vijaya Karnataka 25 Feb 2019, 5:00 am
ಆಲೂರು: ಪಾಳ್ಯ ಹೋಬಳಿ ಕಣತೂರು ಗ್ರಾಮದಲ್ಲಿ ದೇವಿರಮ್ಮ ಹಾಗೂ ವೀರಭಧ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
Vijaya Karnataka Web aaluru deviramma fair festival
ಸಡಗರದ ದೇವಿರಮ್ಮ, ವೀರಭದ್ರೇಶ್ವರ ಜಾತ್ರೆ


ಬೆಳಗ್ಗೆ ವೀರಭಧ್ರೇಶ್ವರ ಸ್ವಾಮಿಯ ಕೊಂಡೋತ್ಸವ, ದೇವಿರಮ್ಮ ದೇವಿಗೆ ವಿಶೇಷ ಪೂಜೆ ನಡೆಯಿತು. ಮಧ್ಯಾಹ್ನ ಸಿಡಿ ಕಾರ‍್ಯಕ್ರಮ ನಡೆಯಿತು. ಹರಕೆ ಹೊತ್ತ ಭಕ್ತರು ಪಾಲ್ಗೊಂಡಿದ್ದರು. ಸುತ್ತಲ ಗ್ರಾಮಸ್ಥರು ಪಾಲ್ಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ