ಆ್ಯಪ್ನಗರ

ಹಾಸನದಲ್ಲಿ ಭೀಕರ ಅಪಘಾತ: ಮೂವರು ಸಾವು, 25 ಮಂದಿಗೆ ಗಾಯ

ಜಿಲ್ಲೆಯ ಆಲೂರು ತಾಲೂಕಿನ ರಾಷ್ಚ್ರೀಯ ಹೆದ್ದಾರಿ 75ರಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

Vijaya Karnataka Web 5 Dec 2017, 3:29 pm
ಹಾಸನ: ಜಿಲ್ಲೆಯ ಆಲೂರು ತಾಲೂಕಿನ ರಾಷ್ಚ್ರೀಯ ಹೆದ್ದಾರಿ 75ರಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.
Vijaya Karnataka Web bus accident in hasan
ಹಾಸನದಲ್ಲಿ ಭೀಕರ ಅಪಘಾತ: ಮೂವರು ಸಾವು, 25 ಮಂದಿಗೆ ಗಾಯ


ಯಶೋಧಾ (44), ಕಾಸರಗೋಡಿನ ಫಾತೀಮಾ (28) ಹಾಗೂ ಬೆಂಗಳೂರು ಮೂಲದ ಕಾರ್ತಿಕ್ ರೆಡ್ಡಿ (30) ಮೃತ ದುರ್ದೈವಿಗಳು.

ಬೆಳಗಿನ ಜಾವ 2.30ರ ಸುಮಾರಿಗೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ ಹಾಗೂ ಸ್ಲೀಪರ್ ಕೋಚ್ ದುರ್ಗಾಂಬಾ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಮೂರು ಪ್ರಯಾಣಿಕರು ಮೃತಪಟ್ಟಿದ್ದು, 25 ಮಂದಿಗೆ ಗಂಭೀರ ಗಾಯಗಳಾಗಿವೆ.

ಆಲೂರು ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ