ಆ್ಯಪ್ನಗರ

ಸ್ಲೀಪರ್‌ ಬಸ್‌ನಲ್ಲಿ ಅಗ್ನಿ ಅವಘಡ, ತಪ್ಪಿದ ಮಹಾ ದುರಂತ

ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಮೋಟಾರ್ಸ್ ಬಸ್ ಶಾಂತಿಗ್ರಾಮ ಬಳಿ ಅಗ್ನಿ ಅವಘಡ ಸಂಭವಿಸಿ ಭಾಗಶಃ ಸುಟ್ಟು ಕರಕಲಾಗಿದೆ.

Vijaya Karnataka 22 Nov 2017, 11:01 am
ಹಾಸನ: ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಮೋಟಾರ್ಸ್ ಬಸ್ ಶಾಂತಿಗ್ರಾಮ ಬಳಿ ಅಗ್ನಿ ಅವಘಡ ಸಂಭವಿಸಿ ಭಾಗಶಃ ಸುಟ್ಟು ಕರಕಲಾಗಿದೆ.
Vijaya Karnataka Web bus bursts into flames in kundapur
ಸ್ಲೀಪರ್‌ ಬಸ್‌ನಲ್ಲಿ ಅಗ್ನಿ ಅವಘಡ, ತಪ್ಪಿದ ಮಹಾ ದುರಂತ


ಬಸ್ ಹಿಂದೆ ಬರುತ್ತಿದ್ದ ಮತ್ತೊಂದು ವಾಹನದ ಚಾಲಕ ಬೆಂಕಿ ಹತ್ತಿಕೊಂಡಿದ್ದನ್ನು ಕಂಡು ತಿಳಿಸಿದ ಕೂಡಲೇ ಬಸ್ ನಲ್ಲಿದ್ದ 20 ಪ್ರಯಾಣಿಕರನ್ನು ಇಳಿಸಲಾಗಿದೆ.

ತಕ್ಷಣ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ ಇದರಿಂದಾಗಿ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಿದಂತಾಗಿದೆ ಎಂದು ಚಾಲಕ ಹುಸೇನ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ