ಹಾಸನ: ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಮೋಟಾರ್ಸ್ ಬಸ್ ಶಾಂತಿಗ್ರಾಮ ಬಳಿ ಅಗ್ನಿ ಅವಘಡ ಸಂಭವಿಸಿ ಭಾಗಶಃ ಸುಟ್ಟು ಕರಕಲಾಗಿದೆ.
ಬಸ್ ಹಿಂದೆ ಬರುತ್ತಿದ್ದ ಮತ್ತೊಂದು ವಾಹನದ ಚಾಲಕ ಬೆಂಕಿ ಹತ್ತಿಕೊಂಡಿದ್ದನ್ನು ಕಂಡು ತಿಳಿಸಿದ ಕೂಡಲೇ ಬಸ್ ನಲ್ಲಿದ್ದ 20 ಪ್ರಯಾಣಿಕರನ್ನು ಇಳಿಸಲಾಗಿದೆ.
ತಕ್ಷಣ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ ಇದರಿಂದಾಗಿ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಿದಂತಾಗಿದೆ ಎಂದು ಚಾಲಕ ಹುಸೇನ್ ತಿಳಿಸಿದರು.
ಬಸ್ ಹಿಂದೆ ಬರುತ್ತಿದ್ದ ಮತ್ತೊಂದು ವಾಹನದ ಚಾಲಕ ಬೆಂಕಿ ಹತ್ತಿಕೊಂಡಿದ್ದನ್ನು ಕಂಡು ತಿಳಿಸಿದ ಕೂಡಲೇ ಬಸ್ ನಲ್ಲಿದ್ದ 20 ಪ್ರಯಾಣಿಕರನ್ನು ಇಳಿಸಲಾಗಿದೆ.
ತಕ್ಷಣ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದ್ದಾರೆ ಇದರಿಂದಾಗಿ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿಸಿದಂತಾಗಿದೆ ಎಂದು ಚಾಲಕ ಹುಸೇನ್ ತಿಳಿಸಿದರು.