ಆ್ಯಪ್ನಗರ

ಕಾರುಗಳ ಮುಖಾಮುಖಿ ಡಿಕ್ಕಿ, ವ್ಯಕ್ತಿ ಸಾವು

ಕಾರುಗಳ ಮುಖಾಮುಖಿ ಡಿಕ್ಕಿ, ವ್ಯಧಿಕ್ತಿ ಸಾವು ವಿಕ ಸುದ್ದಿಲೋಕ ಬೇಲೂರು ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಧಿಕ್ತಿಯೊಬ್ಬರು ಸ್ಥಳದಲ್ಲೆಮೃಧಿತಪಟ್ಟಿದ್ದು, ನಾಲ್ವರು ...

Vijaya Karnataka Web 14 Nov 2019, 5:00 am
ಬೇಲೂರು: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
Vijaya Karnataka Web collision with cars person death in belur taluk
ಕಾರುಗಳ ಮುಖಾಮುಖಿ ಡಿಕ್ಕಿ, ವ್ಯಕ್ತಿ ಸಾವು


ತಾಲೂಕಿನ ಹಾಸನ ರಸ್ತೆಯ ರಾಮೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ.

ಹಾಸನ ಸಮೀಪದ ಗೌಡನಹಳ್ಳಿ ಗ್ರಾಮದ ಕೃಷ್ಣೇಗೌಡ (45) ಮೃತರು. ಹಾಸನ ಮತ್ತು ಬೇಲೂರು ಕಡೆಯಿಂದ ಬರುತ್ತಿದ್ದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಎರಡೂ ಕಾರಿನಲ್ಲಿದ್ದ ಇತರ ನಾಲ್ವರಲ್ಲಿಇಬ್ಬರಿಗೆ ತೀವ್ರ ಪೆಟ್ಟಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಧಿಯಧಿವಾಧಿಗಿದೆ. ಗಾಯಾಳುಗಳನ್ನು ಹಾಸನ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳ ಮಾಹಿತಿ ಲಭ್ಯವಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ