ಆ್ಯಪ್ನಗರ

ಹಲ್ಲೆಯಿಂದ ನೊಂದ ಬಾಲಕ ಆತ್ಮಹತ್ಯೆ

ಹುಡುಗಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹುಡುಗಿ ಮನೆಯವರು ಹಲ್ಲೆ ನಡೆಸಿದ್ದರಿಂದ ನೊಂದ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಕ ಸುದ್ದಿಲೋಕ 10 Sep 2016, 11:03 am
ಹಾಸನ: ಹುಡುಗಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಹುಡುಗಿ ಮನೆಯವರು ಹಲ್ಲೆ ನಡೆಸಿದ್ದರಿಂದ ನೊಂದ ಬಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web hassan boy suicide
ಹಲ್ಲೆಯಿಂದ ನೊಂದ ಬಾಲಕ ಆತ್ಮಹತ್ಯೆ


ಅರಕಲಗೂಡು ತಾ ಅಬ್ಬೂರು ಗ್ರಾಮದ ಕೊಣನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶರಣು (17) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಹುಡುಗಿ ಮನೆಯವರು ಬಾಲಕನ ಮೇಲೆ ಹಲ್ಲೆ ನಡೆಸಿದಾಗ ಬಿಡಿಸಲು ಹೋದ ತಂದೆಯ ಮೇಲೂ ಹಲ್ಲೆ ನಡೆಸಿದ್ದರಿಂದ ಆತ ಬಹಳಷ್ಟು ನೊಂದುಕೊಂಡು ವಿಷ ಸೇವಿಸಿದ್ದಾನೆ. ಘಟನೆ ನಡೆದ ಬಳಿಕ ಹುಡುಗಿ ಮನೆಯ ನಾಲ್ವರು ಪರಾರಿಯಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ