ಆ್ಯಪ್ನಗರ

ಸ್ಥಳೀಯರಿಗೆ ಉದ್ಯೋಗಕ್ಕೆ ಆಗ್ರಹಿಸಿ ಪ್ರತಿಭಟನೆ

ವಿಕ ಸುದ್ದಿಲೋಕ ಹಾಸನ ಕೆಲಸ ಮಾಡುವ ನೈಪುಣ್ಯ ಹೊಂದಿದ್ದರೂ, ಸ್ಥಳೀಯರಿಗೆ ಉದ್ಯೋಗವಕಾಶ ನೀಡದೆ ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಜತೆಗೆ ದರ್ಪದ ಮಾತನಾಡುತ್ತಿರುವ ಕೆಐಎಡಿಬಿ ...

Vijaya Karnataka Web 30 Jun 2018, 5:00 am
ಹಾಸನ: ಕೆಲಸ ಮಾಡುವ ನೈಪುಣ್ಯ ಹೊಂದಿದ್ದರೂ, ಸ್ಥಳೀಯರಿಗೆ ಉದ್ಯೋಗವಕಾಶ ನೀಡದೆ ಕನ್ನಡಿಗರ ಬಗ್ಗೆ ನಿರ್ಲಕ್ಷ್ಯ ತೋರುವ ಜತೆಗೆ ದರ್ಪದ ಮಾತನಾಡುತ್ತಿರುವ ಕೆಐಎಡಿಬಿ ಕೈಗಾರಿಕಾ ಪ್ರದೇಶದ ವುಡ್‌ಪೇಕರ್‌ ಡಿಸ್ಟಲರೀಸ್‌ ಮತ್ತು ಬ್ರ್ಯೂವರೀಸ್‌ ಪ್ರೈ.ಲಿ. ಕಂಪೆನಿ ವಿರುದ್ಧ ಸ್ಥಳೀಯ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web hassan kidb local villagers protest demand job local youths
ಸ್ಥಳೀಯರಿಗೆ ಉದ್ಯೋಗಕ್ಕೆ ಆಗ್ರಹಿಸಿ ಪ್ರತಿಭಟನೆ


ಕೌಶಿಕ ,ಮರ್ಕುಲಿ, ಅಂಬುಗ ಪಂಚಾಯಿತಿಗೆ ಒಳಪಟ್ಟ ಗ್ರಾಮದ ಜಮೀನನಲ್ಲಿ ಕೈಗಾರಿಕೆ ನಿರ್ಮಾಣಕ್ಕೆ ನೀಡಿದ್ದು, ಇಲ್ಲಿನ ಯುವಕ-ಯುವತಿಯರು ಕೆಲಸ ಮಾಡುವ ನೈಪುಣ್ಯ ಹೊಂದಿದ್ದರೂ, ಸ್ಥಳೀಯರಿಗೆ ಉದ್ಯೋಗ ನಿರಾಕರಿಸಿ ಹೊರ ರಾಜ್ಯದವರಿಗೆ ಉದ್ಯೋಗವಕಾವಕಾಶ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಈ ಬಗ್ಗೆ ಸ್ಥಳೀಯರು ಪ್ರಶ್ನಿಸಲು ಹೋದರೆ ಉಡಾಫೆ ಉತ್ತರ ನೀಡುತ್ತಿದ್ದು, ಅವರ ನಡವಳಿಕೆಯಿಂದ ತಿÀೃಕ್ಷಿå ನೋವಾಗಿದೆ. ಕಂಪೆÜನಿಯವರು ಸ್ಥಳೀಯರಿಗೆ ಆದ್ಯತೆ ನೀಡಿ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಬೇಕೆಂದು ಆಗ್ರಹಿಸಿ ಮನವಿಯನ್ನು ಕಂಪೆನಿ ಮುಖ್ಯಸ್ಥರು, ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿಗೆ ಸಲ್ಲಿಸಿದರು. ಜೆಡಿಎಸ್‌ ಮುಖಂಡರಾದ ದ್ಯಾವೇಗೌಡ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ