ಆ್ಯಪ್ನಗರ

ಹಾಸ್ಟೆಲ್ ವಿದ್ಯಾರ್ಥಿನಿ‌ ಆತ್ಮಹತ್ಯೆ ಪ್ರಕರಣ: ವಾರ್ಡನ್ ತಲೆದಂಡ

ವಿದ್ಯಾರ್ಥಿನಿ ಮಾಧುರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ತಂಗಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ವಾರ್ಡನ್ ಅವರನ್ನು ಅಮಾನತು ಮಾಡಲಾಗಿದೆ.

Vijaya Karnataka Web 24 Jun 2018, 12:29 pm
ಹಾಸನ: ವಿದ್ಯಾರ್ಥಿನಿ ಮಾಧುರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ತಂಗಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ವಾರ್ಡನ್ ಅವರನ್ನು ಅಮಾನತು ಮಾಡಲಾಗಿದೆ.
Vijaya Karnataka Web Suicide


ವಾರ್ಡನ್ ಸರೋಜ ಅಮಾನತಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ‌ಉಪ‌ ನಿರ್ದೇಶಕ ಶ್ರೀಧರ್ ಆದೇಶ ನೀಡಿದ್ದಾರೆ.

ಇಡೀ ಪ್ರಕರಣದ ಬಗ್ಗೆ‌ ಮೇಲಧಿಕಾರಿಗಳಿಗೆ ವರದಿ ನೀಡುವೆ. ತನಿಖೆ ನಂತರ ಯಾರು‌ ತಪ್ಪು ಮಾಡಿದ್ದಾರೋ‌ ಅವರೆಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದವರು ಭರವಸೆ ನೀಡಿದ್ದಾರೆ.

ಜೂನ್ ೧೯ ರಿಂದ ನಾಪತ್ತೆಯಾಗಿದ್ದ ಮಾಧುರ್ಯ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ