ಆ್ಯಪ್ನಗರ

ಬೇಲೂರು ಅಥವಾ ರಾಜರಾಜೇಶ್ವರಿ ನಗರದಿಂದ ಪ್ರಜ್ಞಲ್‌ ರೇವಣ್ಣ ಚುನಾವಣೆ ಕಣಕ್ಕೆ

ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಚುನಾವಣೆ ಅಖಾಡಕ್ಕೆ ಧುಮುಕಲು ಸಜ್ಜಾಗಿದೆ.

Vijaya Karnataka Web 6 Nov 2017, 8:12 pm
ಹಾಸನ: ಬೇಲೂರು ಅಥವಾ ಬೆಂಗಳೂರಿನ ರಾಜರಾಜೇಶ್ವರಿ ನಗರ ಯಾವುದಾದರೂ ಒಂದು ಕ್ಷೇತ್ರದಿಂದ ಪುತ್ರ ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ರೇವಣ್ಣ ಪತ್ನಿ ಭವಾನಿ ರೇವಣ್ಣ ಖಚಿತಪಡಿಸಿದ್ದಾರೆ.
Vijaya Karnataka Web prajwal revanna to contest in elections bhavani
ಬೇಲೂರು ಅಥವಾ ರಾಜರಾಜೇಶ್ವರಿ ನಗರದಿಂದ ಪ್ರಜ್ಞಲ್‌ ರೇವಣ್ಣ ಚುನಾವಣೆ ಕಣಕ್ಕೆ


ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿ ಕುಟುಂಬ ವರ್ಗದೊಂದಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಈಗಾಗಲೇ ಈ ಬಗ್ಗೆ ಹಲವಾರು ಚರ್ಚೆಗಳು ನಡೆದಿವೆ. ಆದರೆ ಪ್ರಜ್ವಲ್‌ ರೇವಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಭವಾನಿ ಸ್ಪಷ್ಟಪಡಿಸಿದರು.

Prajwal Revanna to Contest in elections: Bhavani

Karnataka Elections 2018, JDS, Prajwal revanna, Bhavani revanna, ಕರ್ನಾಟಕ ವಿಧಾನಸಭೆ ಚುನಾವಣೆ 2018, ಪ್ರಜ್ವಲ್‌ ರೇವಣ್ಣ, ಭವಾನಿ ರೇವಣ್ಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ